ಸಿಎಂಗೆ ಮತ್ತೆ ಸಂಕಷ್ಟ ತಂದೊಡ್ಡಿದ ಬಿಜೆಪಿ

Webdunia
ಮಂಗಳವಾರ, 9 ಏಪ್ರಿಲ್ 2019 (18:48 IST)
ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ  ದೂರು ಸಲ್ಲಿಕೆ ಮಾಡಲಾಗಿದೆ.

ಸಿಎಂ ವಿರುದ್ಧ ದೂರು ಸಲ್ಲಿಕೆಯಾಗಿದೆ.

ಐಟಿ ರೇಡ್ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿಗೆ ಮೊದಲೇ ಹೇಗೆ ತಿಳಿದಿತ್ತು? ಕುಮಾರಸ್ವಾಮಿ ಗುಪ್ತ ಮಾಹಿತಿಯನ್ನು ಬಹಿರಂಗ ಗೊಳಿಸಿದ್ದಾರೆ. ಕುಮಾರಸ್ವಾಮಿ ದಾಳಿಗೂ 24 ತಾಸು ಮುನ್ನ ಟ್ವೀಟ್ ಮಾಡಿದ್ದು ಯಾಕೆ?
ಓತ್ ಆಪ್  ಸಿಕ್ರೇಸಿ ಬಹಿರಂಗಗೊಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ರಾಜಭವನಕ್ಕೆ ತೆರಳಿದ ಬಿಜೆಪಿ ನಿಯೋಗ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದೆ. ಆಡಳಿತ ಯಂತ್ರ ದುರುಪಯೋಗದ ಆರೋಪ ಹೊರಿಸಲಾಗಿದೆ. ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಶಾಸಕ ಡಾ.ಅಶ್ವತ್ ನಾರಾಯಣರಿಂದ ದೂರು ಸಲ್ಲಿಕೆ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

ಮುಂದಿನ ಸುದ್ದಿ
Show comments