Webdunia - Bharat's app for daily news and videos

Install App

ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರವೇ ಕಾರಣ; ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಕಾಂಗ್ರೆಸ್

Webdunia
ಗುರುವಾರ, 9 ಮೇ 2019 (11:38 IST)
ಹುಬ್ಬಳ್ಳಿ : ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಿಸಲು ಕಾಂಗ್ರೆಸ್ ಮುಖಂಡರು ಮುಂದಾಗಿದ್ದಾರೆ.




ದಿವಂಗತ ಸಿ.ಎಸ್. ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರವೇ ಕಾರಣವೆಂದು ಬಿಜೆಪಿ ನಾಯಕ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಸಂಸದ ವಿ.ಎಸ್. ಉಗ್ರಪ್ಪ ನೇತೃತ್ವದಲ್ಲಿ ಇಂದು ಶ್ರೀರಾಮುಲು ವಿರುದ್ಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ.


ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಜೊತೆ ಈ ಬಗ್ಗೆ ಚರ್ಚೆ ನಡೆಸಿದ ಸಂಸದ ಉಗ್ರಪ್ಪ ಇದೀಗ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments