ಮೋದಿಗೆ ಓಟು ಹಾಕದೇ ಇರೋರು ತಾಯ್ಗಂಡರಂತೆ- ಸಿ.ಟಿ ರವಿಯಿಂದ ವಿವಾದಾತ್ಮಕ ಹೇಳಿಕೆ

Webdunia
ಭಾನುವಾರ, 14 ಏಪ್ರಿಲ್ 2019 (10:23 IST)
ಚಿಕ್ಕಮಗಳೂರು : ಮೋದಿಗೆ ಓಟು ಹಾಕದೇ ಇರೋರು ತಾಯ್ಗಂಡರಂತೆ ಎಂದು ಚಿಕ್ಕಮಗಳೂರು ನಗರ ಶಾಸಕ ಸಿ.ಟಿ ರವಿ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.


ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿರುವ ಸಿಟಿ ರವಿಯವರು ಯಾರಾದ್ರು ಜಾತಿಗೆ ಕಾರಣಕ್ಕೆ, ಧರ್ಮದ ಕಾರಣಕ್ಕೆ ಮತ ಹಾಕದೇಹೋದರೆ ಉಂಡ ಮನೆಗೆ ದ್ರೋಹ ಬಗೆದಂತೆ ಇಲ್ಲ ನಮ್ಮ ಹಳ್ಳಿಕಡೆಯಲ್ಲಿ ಕರೆಯುವ ತಾಯ್ಗಂಡ ಅನ್ನೋ ರೀತಿ ಅಂತ ಹೇಳಿದ್ದಾರೆ.


ಇನ್ನು ಈ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಾರೀ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಚುನಾವಣಾ ಆಯೋಗ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆವ್ವ ಹಿಡಿದಿದೆ ಎಂದು ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನ, ಸಹ ಪ್ರಯಾಣಿಕರು ಫುಲ್ ಶಾಕ್

ಭಾಷಣದ ವೇಳೆ ಕುಸಿದ ಪ್ರಶಿಕ್ಷಣಾರ್ಥಿ, ಮೊದಲು ನೀರು ಕುಡಿಸಿ, ಆರೈಕೆ ಮಾಡಿ ಎಂದ ಸಿದ್ದರಾಮಯ್ಯ, Video

ಸ್ನಾಗ ಗೃಹದಲ್ಲಿ ಬಿದ್ದು ಪೆಟ್ಟಾಗಿದ್ದ ಪಾಕ್ ಸೇನಾ ಮಾಜಿ ಮುಖ್ಯಸ್ಥ ಜಾವೇದ್ ಬಜ್ವಾ ಇನ್ನಿಲ್ಲ

ಕಿವಿಕೇಳಿಸಲ್ಲ, ಕಣ್ಣು ಮಂಜಾಗಿದ್ದರೂ ಅಭಿನಯದಲ್ಲೇ ಜನರ ಮನಗೆದ್ದಿದ್ದ ಲಕ್ಷ್ಮಿ ಅಜ್ಜಿ ಇನ್ನು ನೆನಪು ಮಾತ್ರ

ತೈಲ ಅಭಾವ ವದಂತಿಗೆ ಮೌನ ಮುರಿದ ನರೇಂದ್ರ ಮೋದಿ: ಮನ್‌ ಕಿ ಬಾತ್‌ನಲ್ಲಿ ವಿಪಕ್ಷಗಳಿಗೆ ಕೌಂಟರ್‌

ಮುಂದಿನ ಸುದ್ದಿ
Show comments