Webdunia - Bharat's app for daily news and videos

Install App

ನಿಖಿಲ್ ಪರ ಪ್ರಚಾರ ಮಾಡದಿರುವುದಕ್ಕೆ ಹೆಚ್.ಡಿ.ಕೆ ಕಾರಣ ಎಂದ ಕಾಂಗ್ರೆಸ್ ನ ಮಾಜಿ ಶಾಸಕ

Webdunia
ಮಂಗಳವಾರ, 14 ಮೇ 2019 (10:31 IST)
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ತಟಸ್ಥವಾಗಿರಲು ಹೆಚ್.ಡಿ.ಕುಮಾರಸ್ವಾಮಿ ಅವರೇ ಕಾರಣ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಆರೋಪಿಸಿದ್ದಾರೆ.





ನಿಖಿಲ್ ಪರ ಪ್ರಚಾರ ಮಾಡದಿರುವುದಕ್ಕೆ  ಹೆಚ್.ಡಿ.ಕುಮಾರಸ್ವಾಮಿ ಕಾರಣ. ನೂರಕ್ಕೆ ನೂರರಷ್ಟು ಅವರೇ ಹೊಣೆ. ಚುನಾವಣೆ ವೇಳೆ ನಮ್ಮನ್ನು ಪ್ರೀತಿ,ಗೌರವದಿಂದ ಕಾಣಲಿಲ್ಲ. ನಿಖಿಲ್ ಹಾಗೂ ಸಿಎಂ ಕುಮಾರಸ್ವಾಮಿ ನಮ್ಮನ್ನ ಆಹ್ವಾನಿಸಬೇಕಿತ್ತು. ಅವರು ನಮ್ಮನ್ನ ಕರೆದಿದ್ದರೆ ನಾವು ಪ್ರಚಾರ ಮಾಡಿ 5-6 ಲಕ್ಷ ಮತಗಳ ಅಂತರದಿಂದ ನಿಖಿಲ್ ರನ್ನ ಗೆಲ್ಲಿಸ್ತಿದ್ದೇವು ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹೇಳಿದ್ದಾರೆ.


ಎಲ್.ಆರ್.ಶಿವರಾಮೇಗೌಡ ಸ್ಪರ್ಧಿಸಿದಾಗ ನಮ್ಮನ್ನು ಕೇಳಿದ್ದರು. ಆಗ ಭಾರೀ ಅಂತರದಿಂದ ಅವರನ್ನು ಗೆಲ್ಲಿಸಿದ್ದೆವು. ಸ್ವಾಭಿಮಾನ ಪ್ರತಿಯೊಬ್ಬರಿಗೂ ಇರುತ್ತದೆ.  ಸ್ವಾಭಿಮಾನ ಬಿಟ್ಟು ಯಾರೂ ಕೆಲಸ ಮಾಡಲ್ಲ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments