ಈ ಬಾರಿಯ ಚುನಾವಣೆಯಲ್ಲಿ ಯುಪಿಎಗೆ ಹೆಚ್ಚು ಬಹುಮತ ಎಂದ ಹೆಚ್.ಡಿ. ದೇವೇಗೌಡರು

Webdunia
ಗುರುವಾರ, 18 ಏಪ್ರಿಲ್ 2019 (12:43 IST)
ಮೈಸೂರು : ರಾಜ್ಯದ 14 ಲೋಕಸಭಾ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಯುಪಿಎಗೆ ಹೆಚ್ಚು ಬಹುಮತ ಬರಲಿದ್ದು, ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಕುಟುಂಬ ಸಮೇತ ಆಗಮಿಸಿ ಮತ ಚಲಾಯಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ 14 ಲೋಕಸಭಾ ಕ್ಷೇತ್ರಗಳಲ್ಲಿ 10 ಕ್ಷೇತ್ರಗಳನ್ನು ಗೆಲುತ್ತೇವೆ. ಮಂಡ್ಯ, ಹಾಸನ, ತುಮಕೂರು, ಮೈಸೂರು, ಚಿಕ್ಕಬಳ್ಳಾಪುರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಹೇಳಿದ್ದಾರೆ.


ಪ್ರಧಾನಿಯವರ ಘನತೆಗೆ ಈ ಹೇಳಿಕೆ ಗೌರವ ತರುವುದಿಲ್ಲ. ಈ ಬಾರಿ ಬಿಜೆಪಿಗೆ ಬಹುಮತ ಬರುವುದಿಲ್ಲ. ಯುಪಿಎಗೆ ಹೆಚ್ಚು ಬಹುಮತ ಬರಲಿದ್ದು, ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಟ್ಟೆಗೆ ಬಂದ ಅತಿಥಿಯನ್ನು ನೋಡಿ ಬೆಚ್ಚಿಬಿದ್ದ ಪಶ್ಚಿಮ ಬಂಗಾಲದ ಜನ Video

ಮಹಿಳೆಯರೇ ಎಚ್ಚರ: ಹೇರ್ ಸ್ಟೈಲಿಂಗ್ ಮಾಡಲು ಕೂತ ಮಹಿಳೆಗೆ ಶಾಕ್ ತಗುಲಿ ಏನಾಯ್ತು ನೋಡಿ Video

ತಮಿಳುನಾಡು, ಪಶ್ಚಿಮ ಬಂಗಾಲದಲ್ಲಿ ಮೊದಲ ಹಂತದ ಮತದಾನ ಶುರು

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ರಣ ಬಿಸಿಲು

ಗುರುವಾರ ಮಧ್ಯಾಹ್ನ 12 ಗಂಟೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಏಲ್ಲಿ ಸಿಗಲಿದೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments