Webdunia - Bharat's app for daily news and videos

Install App

ಎಕ್ಸಿಟ್ ಪೋಲ್ ವರದಿಯಿಂದ ಕಂಗೆಟ್ಟ ರಾಜ್ಯ ಕಾಂಗ್ರೆಸ್ ನಾಯಕರು

Webdunia
ಸೋಮವಾರ, 20 ಮೇ 2019 (09:31 IST)
ಬೆಂಗಳೂರು : ಎಕ್ಸಿಟ್ ಪೋಲ್ ವರದಿಯಿಂದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೋಲಿನ ಭಯ ಶುರುವಾಗಿದೆ. ರಾಹುಲ್ ಗಾಂಧಿಗೆ ಭರವಸೆ ಕೊಟ್ಟು ಇಕ್ಕಟ್ಟಿಗೆ ಸಿಲುಕಿದ್ರಾ ರಾಜ್ಯ ಕೈ ನಾಯಕರು ಎಂಬ ಪ್ರಶ್ನೆ ಉದ್ಭವವಾಗಿದೆ.




ಹೌದು. ರಾಜ್ಯ ನಾಯಕರು ರಾಹುಲ್ ಗಾಂಧಿಗೆ 12 ಸೀಟು ಗೆಲ್ಲಬಹುದು ಅನ್ನೋ ಮಾಹಿತಿ ಕೊಟ್ಟಿದ್ದರು. ಹಾಲಿ ಸಂಸದರೂ ಸೇರಿ 3 ಹೆಚ್ಚುವರಿ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದರು. 


ಆದರೆ  ಎಕ್ಸಿಟ್ ಪೋಲ್ ನಲ್ಲಿ 3-4 ಹಾಲಿ ಕೈ ಸಂಸದರು ಸೋಲುತ್ತಾರೆ ಅನ್ನೋ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ಕೈ ನಾಯಕರು ಮತ್ತಷ್ಟು ಕಂಗೆಟ್ಟಿದ್ದಾರೆ.  ಚಿಕ್ಕಬಳ‍್ಳಾಪುರ, ಕೋಲಾರ, ಬಳ್ಳಾರಿಯ ಬಗ್ಗೆ 50-50 ಚಾನ್ಸ್ ಅನ್ನೋ ಮಾಹಿತಿ ಲಭ್ಯವಾಗಿದೆ. ಇದು ಅಂದಾಜು ವರದಿಯಾದರೂ ಕೂಡ ಮುಂದೆ ಈ ವರದಿ ಪ್ರಕಾರವೇ ಆದರೆ ಏನು ಗತಿ ಎಂಬುದು ಕೈ ನಾಯಕರ ಆತಂಕವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments