Webdunia - Bharat's app for daily news and videos

Install App

ವಿಜಯ್ ಮಲ್ಯ, ನೀರವ್ ಮೋದಿಯಂತೆ ಭಾರತದ ಬ್ಯಾಂಕ್ ಗಳಿಗೆ ವಂಚಿಸಿ ಪರಾರಿಯಾದವರು ಇನ್ನೆಷ್ಟು ಮಂದಿ ಇದ್ದಾರೆ ಗೊತ್ತಾ?

Webdunia
ಬುಧವಾರ, 17 ಏಪ್ರಿಲ್ 2019 (09:57 IST)
ನವದೆಹಲಿ : ಭಾರತದ ಬ್ಯಾಂಕ್ ಗಳಿಗೆ ಸಾಲ ಮರುಪಾವತಿ ಮಾಡದೇ ವಂಚಿಸಿ ವಿದೇಶಕ್ಕೆ ಪರಾರಿಯಾದವರು ಬರೀ ವಿಜಯ್ ಮಲ್ಯ, ನೀರವ್ ಮೋದಿ ಮಾತ್ರ ಎಂದು ಹಲವರು ಅಂದುಕೊಂಡಿದ್ದಾರೆ.


ಆದರೆ ವಿಜಯ್ ಮಲ್ಯ, ನೀರವ್ ಮೋದಿಯಂತವರು ಇನ್ನೂ ಹಲವು ಮಂದಿ ಇದ್ದಾರೆ ಎಂಬ ವಿಚಾರ ಇದೀಗ ತಿಳಿದುಬಂದಿದ್ದು, ಜಾರಿ ನಿರ್ದೇಶನಾಲಯವೇ ತನಿಖಾ ದಳದ ವಿಶೇಷ ನ್ಯಾಯಾಧೀಶರಾದ ಅರವಿಂದ್ ಕುಮಾರ್ ಅವರಿಗೆ ಇಂಥದ್ದೊಂದು ವಿಷಯವನ್ನು ಬಹಿರಂಗಪಡಿಸಿದ್ದಾರೆ.


ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಸ್ಕಿ ಮಾತ್ರವಲ್ಲದೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಇನ್ನೂ 36 ಉದ್ಯಮಿಗಳು ಆರ್ಥಿಕ ವಂಚನೆ ಹಾಗೂ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದು, ಅವರು ಭಾರತದಿಂದ ಪರಾರಿಯಾಗಿದ್ದಾರೆ ಎಂಬ ಮಾಹಿತಿಯನ್ನು ಜಾರಿ ನಿರ್ದೇಶನಾಲಯ ಬಹಿರಂಗಪಡಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಮುಂದಿನ ಸುದ್ದಿ
Show comments