Webdunia - Bharat's app for daily news and videos

Install App

ಚುನಾವಣೆಯಲ್ಲಿ ವಂಚಿಸಲು ಮಂಜುನಾಥನ ಫೋಟೋ ಬಳಸಿದರೆ ಶಾಪ ಸಿಗುತ್ತದೆ: ವೀರೇಂದ್ರ ಹೆಗ್ಗಡೆ

Webdunia
ಗುರುವಾರ, 18 ಏಪ್ರಿಲ್ 2019 (09:44 IST)
ಬೆಂಗಳೂರು: ಚುನಾವಣೆ ಸಮಯದಲ್ಲಿ ಹಣದ ಆಮಿಷದ ಜತೆಗೆ ಜನರನ್ನು ಧಾರ್ಮಿಕವಾಗಿ, ಭಾವನಾತ್ಮಕವಾಗಿ ಸೆಳೆಯುವುದು ಸಾಮಾನ್ಯ.


ಇದೀಗ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಹೆಸರಿನಲ್ಲಿ ಚುನಾವಣೆಗೆ ಮತ ಹಾಕಿಸಲು ವಂಚಿಸುವವರ ವಿರುದ್ಧ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಎಚ್ಚರಿಕೆ ನೀಡಿದ್ದಾರೆ.

ಚುನಾವಣೆಯಲ್ಲಿ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಫೋಟೋ ಬಳಸುವುದು ಅಕ್ಷಮ್ಯ. ಮಂಜುನಾಥನಿರುವುದು ಜನ ಸಾಮಾನ್ಯರನ್ನು ಆಶೀರ್ವದಿಸಲು. ಜನರನ್ನು ದಾರಿ ತಪ್ಪಿಸಲು ಮಂಜುನಾಥನ ಫೋಟೋ ಬಳಸಿದರೆ ಮಂಜುನಾಥನ ಶಾಪ ಸಿಗುತ್ತದೆ ಎಂದು ವೀರೇಂದ್ರ ಹೆಗ್ಡೆ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments