ಬಚ್ಚೇಗೌಡ ಪರ ವಿಶ್ವನಾಥ್ ಬ್ಯಾಟಿಂಗ್

Webdunia
ಸೋಮವಾರ, 8 ಏಪ್ರಿಲ್ 2019 (17:44 IST)
ಬಿಜೆಪಿ ಅಭ್ಯರ್ಥಿ ಪರವಾಗಿ ಎಸ್.ಆರ್.ವಿಶ್ವನಾಥ್ ಬ್ಯಾಟ್ ಬೀಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಗ್ರಾಮದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ನಡೆಯಿತು.

ಚುನಾವಣಾ ಕಾರ್ಯಕರ್ತರ ಸಭೆಗೆ ಯಲಹಂಕ ಶಾಸಕ ವಿಶ್ವನಾಥ್ ಸೇರಿದಂತೆ ಸ್ಥಳೀಯ ಬಿಜೆಪಿ ಪಕ್ಷದ ಮುಖಂಡರು ಸಾಥ್ ನೀಡಿದ್ರು.

ದೇಶದ ಸುಭದ್ರತೆಗೆ ಮೋದಿಯನ್ನ ಪ್ರಧಾನಿ ಮಂತ್ರಿ ಮಾಡಲೇ ಬೇಕು. ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಚ್ಚೇಗೌಡ ಅವರನ್ನ ಹೆಚ್ಚಿನ ಬಹುಮತದಿಂದ ಆರಿಸಿ ಲೋಕಸಭೆ ಕಳುಹಿಸುವ ಮುಖಾಂತರವಾಗಿ ಮೋದಿಯನ್ನ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಹೀಗಂತ ವೇದಿಕೆಯಲ್ಲಿ ಎಸ್.ಆರ್.ವಿಶ್ವನಾಥ್ ಹೇಳಿಕೆ ನೀಡಿದ್ರು.

ಕಾರ್ಯಕ್ರಮದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರಿಂದ ದೇಶಕ್ಕಾಗಿ ಮೋದಿ ಘೋಷವಾಕ್ಯ ಮೊಳಗಿಸಿದ ಬಿಜೆಪಿ ಕಾರ್ಯಕರ್ತರು, ಗಮನ ಸೆಳೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್ ಸಿ ಬಾಲಕೃಷ್ಣ

ಸೋನಮ್ ವಾಂಗ್ಚುಕ್ ಉಪವಾಸ ಮುಂದುವರೆಸಿದರೆ ಆರೋಗ್ಯಕ್ಕೆ ಏನು ಅಪಾಯ ಎಂದ ವೈದ್ಯರು

ಮುಂದಿನ ಸುದ್ದಿ
Show comments