Webdunia - Bharat's app for daily news and videos

Install App

ಬಚ್ಚೇಗೌಡ ಪರ ವಿಶ್ವನಾಥ್ ಬ್ಯಾಟಿಂಗ್

Webdunia
ಸೋಮವಾರ, 8 ಏಪ್ರಿಲ್ 2019 (17:44 IST)
ಬಿಜೆಪಿ ಅಭ್ಯರ್ಥಿ ಪರವಾಗಿ ಎಸ್.ಆರ್.ವಿಶ್ವನಾಥ್ ಬ್ಯಾಟ್ ಬೀಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಗ್ರಾಮದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ನಡೆಯಿತು.

ಚುನಾವಣಾ ಕಾರ್ಯಕರ್ತರ ಸಭೆಗೆ ಯಲಹಂಕ ಶಾಸಕ ವಿಶ್ವನಾಥ್ ಸೇರಿದಂತೆ ಸ್ಥಳೀಯ ಬಿಜೆಪಿ ಪಕ್ಷದ ಮುಖಂಡರು ಸಾಥ್ ನೀಡಿದ್ರು.

ದೇಶದ ಸುಭದ್ರತೆಗೆ ಮೋದಿಯನ್ನ ಪ್ರಧಾನಿ ಮಂತ್ರಿ ಮಾಡಲೇ ಬೇಕು. ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಚ್ಚೇಗೌಡ ಅವರನ್ನ ಹೆಚ್ಚಿನ ಬಹುಮತದಿಂದ ಆರಿಸಿ ಲೋಕಸಭೆ ಕಳುಹಿಸುವ ಮುಖಾಂತರವಾಗಿ ಮೋದಿಯನ್ನ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು. ಹೀಗಂತ ವೇದಿಕೆಯಲ್ಲಿ ಎಸ್.ಆರ್.ವಿಶ್ವನಾಥ್ ಹೇಳಿಕೆ ನೀಡಿದ್ರು.

ಕಾರ್ಯಕ್ರಮದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರಿಂದ ದೇಶಕ್ಕಾಗಿ ಮೋದಿ ಘೋಷವಾಕ್ಯ ಮೊಳಗಿಸಿದ ಬಿಜೆಪಿ ಕಾರ್ಯಕರ್ತರು, ಗಮನ ಸೆಳೆದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments