Webdunia - Bharat's app for daily news and videos

Install App

ಮತದಾರರಿಗೆ ಮಂಜುನಾಥನ ಫೊಟೋ ಕೊಟ್ಟು ಆಣೆ ಮಾಡಿಸ್ತಿದ್ದಾರೆ- ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ವಿರುದ್ಧ ಆರೋಪ

Webdunia
ಬುಧವಾರ, 17 ಏಪ್ರಿಲ್ 2019 (11:22 IST)
ಬೆಂಗಳೂರು : ಮತದಾರರನ್ನು ಕಟ್ಟಿ ಹಾಕಲು ಜೆಡಿಎಸ್ ಆಣೆ-ಪ್ರಮಾಣದ ಗಿಮಿಕ್ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ವಿರುದ್ಧ ಆರೋಪ ಮಾಡಲಾಗಿದೆ.

ಮತದಾರರಿಗೆ ಜೆಡಿಎಸ್ ನವರು ಮಂಜುನಾಥನ ಫೊಟೋ ಕೊಟ್ಟು ಆಣೆ ಮಾಡಿಸ್ತಿದ್ದಾರೆ. ಈ ಮೂಲಕ ಮತದಾರರನ್ನು ಕಟ್ಟಿ ಹಾಕಲು ಜೆಡಿಎಸ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

 

‘ಅಭಿಷೇಕ್ ದಿ ರೆಬಲ್’ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಮಾದರಿ ಬ್ಯಾಲೆಟ್ ಪೇಪರ್ ಜೊತೆ ಮಂಜುನಾಥ ಸ್ವಾಮಿಯ ಫೋಟೋ ಹಾಕಿ ಪೋಸ್ಟ್ ಮಾಡಿ ಆರೋಪ ಮಾಡಿದ್ದು,  ಈ ಪೋಸ್ಟ್ ವೈರಲ್ ಆಗಿದೆ. ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಸುಳ್ಳು ಸುಳ್ಳು ಪೋಟೋ ವೈರಲ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments