Webdunia - Bharat's app for daily news and videos

Install App

ಮತದಾನ ಮಾಡುವವರಿಗೆ ಇಲ್ಲಿ ಸಿಗುತ್ತಿದೆ ಬಂಪರ್ ಆಫರ್

Webdunia
ಬುಧವಾರ, 17 ಏಪ್ರಿಲ್ 2019 (10:16 IST)
ಬೆಂಗಳೂರು : ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಕೇವಲ ಸರ್ಕಾರ ಮಾತ್ರವಲ್ಲದೇ ಕೆಲವು ಜನರು ಹಾಗೂ ಸಂಘಸಂಸ್ಥೆಗಳು ಪ್ರಯತ್ನಿಸುತ್ತಿವೆ.


ಹೌದು. ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ತಪ್ಪದೇ ಮತದಾನ ಮಾಡಿದ ಸಿಲಿಕಾನ್ ಸಿಟಿ ಜನರಿಗೆ ಕೆಲವು ಸಂಸ್ಥೆಗಳು ಬಂಪರ್ ಆಫರ್ ಗಳನ್ನು ನೀಡುವುದಾಗಿ ತಿಳಿಸಿದೆ. ಇತ್ತಿಚೆಗಷ್ಟೇ ನಿಸರ್ಗ ಹೋಟೆಲ್ ಮತದಾನದ ದಿನ ಫ್ರೀ ಬೆಣ್ಣೆದೋಸೆ ಆಫರ್ ನೀಡಿತ್ತು. ಈಗ ಮತದಾನ ಮಾಡಿದವರಿಗೆ ಬೆಂಗಳೂರಿನ ಯಲಹಂಕದ ಸುಮತಿ ಜ್ಯುವೆಲ್ಲರಿ ಶಾಪ್‍ನಲ್ಲಿ ಏಪ್ರಿಲ್ 18 ರಿಂದ 26ರವರೆಗೆ ಚಿನ್ನ ಖರೀದಿಸಿದರೆ ನಿಮಗೆ ಅಷ್ಟೇ ಪ್ರಮಾಣದ ಬೆಳ್ಳಿ ಉಚಿತವಾಗಿ ನೀಡುವುದಾಗಿ ಜ್ಯುವೆಲ್ಲರಿ ಮಾಲೀಕರ ತಿಳಿಸಿದ್ದಾರೆ.


ಇನ್ನು ಯಲಹಂಕದ ರೇಡಿಯಲ್ ಡಯಗ್ನಾಸ್ಟಿಕ್ಸ್ ಸೆಂಟರ್‍ನಲ್ಲಿ ಮತದಾನ ಮಾಡಿದವರಿಗೆ ಉಚಿತವಾಗಿ ಮಧುಮೇಹ ಪರೀಕ್ಷೆ, ಕಿಡ್ನಿ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆಗಳನ್ನು ಪಡೆಯಬಹುದಾಗಿದೆ. ಮತದಾನದ ಜಾಗೃತಿಗಾಗಿ ಈ ಸ್ಪೆಷಲ್ ಆಫರ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



          

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments