Webdunia - Bharat's app for daily news and videos

Install App

ರಾಜ್ಯದ ಈ ಎರಡು ಕ್ಷೇತ್ರಗಳಲ್ಲಿ ಮತದಾನ ಗೌಪ್ಯತೆ ಉಲ್ಲಂಘನೆ

Webdunia
ಮಂಗಳವಾರ, 23 ಏಪ್ರಿಲ್ 2019 (11:02 IST)
ಬೆಂಗಳೂರು : ರಾಜ್ಯದ 14 ಲೋಕಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಈ ನಡುವೆ ಮತದಾನ ಗೌಪ್ಯತೆ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದೆ.


ಮತದಾನ ವೇಳೆ ಮೊಬೈಲ್ ಬಳಕೆಗೆ ನಿಷೇಧ ಹೇರಿದ್ದರೂ ಕೂಡ ಇದೀಗ ಕೊಪ್ಪಳದ ಜಿಲ್ಲೆ ಕಾರಟಗಿ ತಾಲೂಕಿನ ಬೂದುಗಂಪಾ ಗ್ರಾಮದ ಮಲ್ಲಯ್ಯ ಎನ್ನುವ ವ್ಯಕ್ತಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಫೋಟೋ ತೆಗೆದುಕೊಂಡು ವಾಟ್ಸಪ್ ನಲ್ಲಿ ಹರಿಬಿಟ್ಟಿದ್ದಾರೆ.
ಅಷ್ಟೇ ಅಲ್ಲದೇ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಣಸಮಟ್ಟಿ ಗ್ರಾಮದ ಮಹಾಂತೇಶ್ ಎಂಬುವರು ಹಾವೇರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿಗೆ ಮತ ಹಾಕಿದ ಪೋಟೋ ತೆಗೆದು ಫೇಸ್ ಬುಕ್ ಗೆ ಅಪ್ಲೋಡ್ ಮಾಡಿದ್ದಾರೆ.


ಈ ಎರಡು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮತದಾನದ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ  ಸಾರ್ವಜನಿಕರು ಆಗ್ರಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

ದಲಿತ ನಾಯಕ ಡಾ ಜಿ ಪರಮೇಶ್ವರ್ ಒಡೆತನದಲ್ಲಿದೆ ಭಾರೀ ಆದಾಯ ತರುವ ಶಿಕ್ಷಣ ಸಂಸ್ಥೆಗಳು

Gold Price today: ಚಿನ್ನದ ದರ ಇಂದು ಮತ್ತೆ ಭಾರೀ ಏರಿಕೆ

Murshidabad ನಲ್ಲಿ ಹಿಂದೂಗಳ ಮೇಲೆ ದಾಳಿಯಾಗುತ್ತಿದ್ದರೆ ಮೂಕರಂತೆ ನಿಂತಿದ್ದ ಪೊಲೀಸರು

ಮುಂದಿನ ಸುದ್ದಿ
Show comments