Webdunia - Bharat's app for daily news and videos

Install App

ನಮ್ಮನ್ನ ನೋಡಿ ಭಯ ಪಡುವ ಅಗತ್ಯವಿಲ್ಲ, ನಾವು ಭಯೋತ್ಪಾದಕರಲ್ಲ- ಸುಮಲತಾ ಹೇಳಿಕೆಗೆ ಡಿ.ಸಿ ತಮ್ಮಣ್ಣ ಟಾಂಗ್

Webdunia
ಶನಿವಾರ, 13 ಏಪ್ರಿಲ್ 2019 (12:17 IST)
ಮಂಡ್ಯ : ಸಿಎಂ ಹೇಳಿಕೆಯಿಂದ ನನಗೆ ಭಯವಾಗುತ್ತಿದೆ ಎಂದ ಸುಮಲತಾ ಅಂಬರೀಶ್ ಅವರಿಗೆ  ನಮ್ಮ ಪಕ್ಷದಲ್ಲಿ ಭಯೋತ್ಪಾದಕರಿಲ್ಲ. ಹೀಗಾಗಿ ಭಯ ಪಡುವ ಅಗತ್ಯವಿಲ್ಲ ಎಂದು ಸಚಿವ ಡಿ.ಸಿ ತಮ್ಮಣ್ಣ ಟಾಂಗ್ ನೀಡಿದ್ದಾರೆ.


ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಸಿ.ತಮ್ಮಣ್ಣ, ನಾವೆಲ್ಲ ಸಭ್ಯರು. ನಮ್ಮ ನಡವಳಿಕೆ ನೋಡಿದ್ದೀರಲ್ಲ. ಅವರು ಸಂಬಂಧಿಕರೂ ಆಗಿದ್ದಾರೆ. ನಮ್ಮ ಪಕ್ಷದಲ್ಲಿ ಭಯೋತ್ಪಾದಕರು ಇಲ್ಲ. ಹಾಗಾಗಿ ನಮ್ಮನ್ನ ನೋಡಿ ಭಯ ಪಡುವ ಅಗತ್ಯ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.


ಯಾರಿಗೆ ಯಾವ ಸಂದರ್ಭದಲ್ಲಿ ಭಯ ಆಗುತ್ತದೆ ಅನ್ನೋದು ನಮಗೆ ಗೊತ್ತಿಲ್ಲ. ಆದ್ರೆ ನಮ್ಮನ್ನ ನೋಡಿ ಭಯ ಪಡುವ ಅಗತ್ಯ ಇಲ್ಲ. ಮಂಡ್ಯದಲ್ಲಿ ವಾತಾವರಣ ಚೆನ್ನಾಗಿದೆ. ಎಲ್ಲ ಕಡೆಯಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸಿಎಂ ಎಚ್ ಡಿ ಕುಮಾರಸ್ವಾಮಿಯವರು ಇಂದು ಮಾತ್ರ ಮಂಡ್ಯದಲ್ಲಿ ಪ್ರಚಾರ ಮಾಡುತ್ತಾರೆ. ಮತ್ತೆ ಅವರು ಮಂಡ್ಯದಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments