ಸಂಸದ ಡಿ.ಕೆ.ಸುರೇಶ್ ಮಾಡಿದ್ದೇನು?

Webdunia
ಸೋಮವಾರ, 15 ಏಪ್ರಿಲ್ 2019 (15:14 IST)
ಬೆಂಗಳೂರು ಗ್ರಾಮಾಂತರ ಮೈತ್ರಿ ಅಭ್ಯರ್ಥಿಯಿಂದ ಭರ್ಜರಿ ಪ್ರಚಾರ ನಡೆದಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ‌.ಸುರೇಶ್ ರಿಂದ ಭರ್ಜರಿ ಪ್ರಚಾರ ನಡೆಸಲಾಗುತ್ತಿದೆ. ಬನ್ನೇರುಘಟ್ಟದಿಂದ ಪ್ರಚಾರ ಆರಂಭಿಸಿರುವ ಡಿಕೆ ಸುರೇಶ್ ಗೆ ಪಕ್ಷದ ಪ್ರಮುಖರು ಸಾಥ್ ನೀಡಿದ್ದಾರೆ.

ಬನ್ನೇರುಘಟ್ಟ ಚಂಪಕಧಾಮಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಶುರು ಮಾಡಿದ್ರು.

ಬೃಹತ್ ಗಾತ್ರದ ಹೂವಿನ ಹಾರವನ್ನು ಹಾಕಿ ಡಿ.ಕೆ. ಸುರೇಶ್ ಅವರನ್ನು ಸ್ವಾಗತ ಮಾಡಿಕೊಂಡ ಮುಖಂಡರು ಹಾಗೂ  ಕಾರ್ಯಕರ್ತರು ಅಭ್ಯರ್ಥಿ ಪರ ಘೋಷಣೆ ಕೂಗಿದರು.

ಬೆಂಗಳೂರು ಗ್ರಾಮಾಂತರದ ಬನ್ನೇರುಘಟ್ಟ, ಜಿಗಣಿ, ರಾಗಿಹಳ್ಳಿ ಸೇರಿದಂತೆ ಹಲವು ಕಡೆ ಬಿರುಸಿನ ಪ್ರಚಾರ ನಡೆಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments