Webdunia - Bharat's app for daily news and videos

Install App

ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?

Webdunia
ಗುರುವಾರ, 23 ಮೇ 2019 (18:05 IST)
ನವದೆಹಲಿ: ಚುನಾವಣಾ ಫಲಿತಾಂಶದ ನಂತರ ಸುದ್ದಿ ಗೋಷ್ಠಿ ನಡೆಸಿದ ಎಐಸಿಸಿ ಅಧ್ಯಕ್ಷ  ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಅಭಿನಂದಿಸಿದ್ದಾರೆ. ‘ನಾನು ಜನಾದೇಶವನ್ನು ಗೌರವಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಗೆ  ಅಭಿನಂದಿಸುತ್ತೇನೆ. ಜನಾದೇಶಕ್ಕೆ  ನಾನು ಬಣ್ಣ ಕಟ್ಟಿ ಮಾತಾನಾಡುವುದಿಲ್ಲ. ಮೋದಿ ಪ್ರಧಾನಿಯಾಗಲಿ ಎಂದು ದೇಶದ ಜನ ನಿರ್ಧರಿಸಿದ್ದರೆ’ ಎಂದು ಹೇಳಿದ್ದಾರೆ.





ಹಾಗೇ ಸ್ಮೃತಿ ಇರಾನಿಗೆ ಅಭಿನಂದನೆ ಸಲ್ಲಿಸಿದ ರಾಹುಲ್ ಗಾಂಧಿ. ‘ಜನರು ಅವರ ಮೇಲೆ ಇಟ್ಟ ವಿಶ್ವಾಸವನ್ನು ಇರಾನಿ ಉಳಿಸಿಕೊಳ್ಳಲಿ’ ಎಂದು ಹೇಳಿದರು’. ನನ್ನನ್ನು ಬೈದರೂ, ನಿಂದಿಸಿದರು ನಾನು ಪ್ರೀತಿಸುವೆ.  ಸೋಲಿನ ಆತ್ಮವಿಮರ್ಶೆ ಮಾಡಿಕೊಳ್ಳುತ್ತೇವೆ ಬಿಜೆಪಿಯ ವಿರುದ್ಧ ನಮ್ಮ ಹೋರಾಟ  ನಿಲ್ಲುವುದಿಲ್ಲ, ಕಾಂಗ್ರೆಸ್ ಕಾರ್ಯಕರ್ತರು ನಾಯಕರು ಹೆದರುವ ಅವಶ್ಯಕತೆ ಇಲ್ಲ ಎಂದು ರಾಹುಲ್ ಹೇಳಿದ್ದಾರೆ.

 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments