ಮಂಡ್ಯ ಡಿಸಿಗೆ ಬಿಜೆಪಿ ಮಾಡಿದ್ದೇನು?

Webdunia
ಬುಧವಾರ, 3 ಏಪ್ರಿಲ್ 2019 (19:44 IST)
ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ಸಲ್ಲಿಸಿದೆ.

ದೂರು ಸಲ್ಲಿಸಿದ ಬಿಜೆಪಿ ವಕ್ತಾರ ಗೋ.ಮಧುಸೂಧನ್, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಅವರ ನಾಮಪತ್ರವನ್ನು ಎರಡೆರಡು ಬಾರಿ ತಿದ್ದುಪಡಿ ಮಾಡಿಕೊಂಡು ಬರಲು ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟಿದ್ದಾರೆ. ಸುಮಲತಾ ಅವರ ಏಜೆಂಟ್ ಮದನ್ ಗೆ ಲಿಖಿತ ದೂರು ಸಲ್ಲಿಸುವಂತೆ ಹೇಳಿ, ಅವರು ದೂರು ಬರೆದು ಸಲ್ಲಿಸುವಷ್ಟರಲ್ಲಿ ನಿಖಿಲ್ ನಾಮಪತ್ರ ಅಂಗೀಕರಿಸಿದ್ದಾರೆ. ನಾಮಪತ್ರ ಪರಿಶೀಲನೆಯ ಸಂದರ್ಭದ ವಿಡಿಯೋ ಕೊಡುವ ವಿಷಯದಲ್ಲೂ ನಿರ್ಲಕ್ಷ್ಯ ತೋರಿಸಿದ್ದಾರೆ‌.

ಮಂಡ್ಯದಲ್ಲಿ ಇವರಿಂದ ಪಾರದರ್ಶಕವಾದ ನ್ಯಾಯಸಮ್ಮತ ಚುನಾವಣೆ ನಿರೀಕ್ಷೆ ಇಲ್ಲ. ಹಾಗಾಗಿ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಮಂಜುಶ್ರೀ ಹಾಗೂ ವೀಕ್ಷಕ ರಂಜೀತ್ ಕುಮಾರ್ ಅವರನ್ನು ಬದಲಾವಣೆ ಮಾಡಲು ಒತ್ತಾಯಿಸಿದ್ದೇವೆ.

ಈಗಾಗಲೇ ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ತನಿಖಾ ವರದಿ ಸಲ್ಲಿಸಿದ್ದು, ಅವರೂ ಸಹ ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಂಜೀವ್ ಕುಮಾರ್ ಕೂಡ ಭರವಸೆ ನೀಡಿದ್ದಾರೆ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಪ್ರಜಾಪ್ರಭುತ್ವ, ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ: ಎಸ್ಆರ್ ವಿಶ್ವನಾಥ್

ಮುಂದಿನ ಸುದ್ದಿ
Show comments