Webdunia - Bharat's app for daily news and videos

Install App

ತೇಜಶ್ವಿನಿ ಅನಂತ್ ಕುಮಾರ್ ಯಾರ ವಿರುದ್ಧ ಕೇಸ್ ಮಾಡಿದ್ದು?

Webdunia
ಮಂಗಳವಾರ, 16 ಏಪ್ರಿಲ್ 2019 (15:35 IST)
ಬೆಂಗಳೂರು ದಕ್ಷಿಣ ಮತಕ್ಷೇತ್ರದಲ್ಲಿ ಟಿಕೆಟ್ ಸಿಗದೇ ವಂಚಿತರಾದ ತೇಜಸ್ವಿನಿ ಅನಂತಕುಮಾರ್ ಈಗ ಸೈಬಲ್ ಕ್ರೈಂ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನೋಟಾಗೆ ಚಲಾವಣೆ‌ ಮಾಡಿ ಎಂದು‌ ಎಲ್ಲೆಡೆ ಸಂದೇಶ ರವಾನಿಸಿದ್ದಾರೆ. ನಾನು ಈ ಮಾತನ್ನು ಹೇಳಿಲ್ಲ. ಮತದಾರರಿಗೆ ಗೊಂದಲ ಮೂಡಿಸಲು ಕರ ಪತ್ರವನ್ನು ಹೊರಡಿಸಿದ್ದಾರೆ ಎಂದು ದೂರಿದ್ದಾರೆ.

ಬಿಜೆಪಿ ಪರ ನಾನೂ ಪ್ರಚಾರ ಮಾಡುತ್ತಿದ್ದೇನೆ. ಯಾರು ಅಪಪ್ರಚಾರ ಮಾಡಿದ್ದಾರೆ ಎಂಬುದು ತಿಳಿದಿಲ್ಲ. ಸೈಬರ್ ಕ್ರೈಂಗೆ ದೂರು ನೀಡಲಾಗಿದೆ. ತನಿಖೆ ಮಾಡಿ ಎಂದು ಒತ್ರಾಯ ಮಾಡಿದ್ದೇನೆ ಎಂದ್ರು.

ಬಿಜೆಪಿ ಪರವಾಗಿ ಸಾಮಾಜಿಕ‌ ಜಾಲ‌ತಾಣಗಳಲ್ಲಿ ಪ್ರಚಾರ ಮಾಡಿದ್ದೇನೆ ಅಂತ ತೇಜಸ್ವಿನಿ ಅನಂತಕುಮಾರ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments