Webdunia - Bharat's app for daily news and videos

Install App

ಎಲೆಕ್ಷನ್ ನಲ್ಲಿ ಮಠಾಧೀಶರ ಬೆಂಬಲ ಯಾರಿಗೆ?

Webdunia
ಶನಿವಾರ, 20 ಏಪ್ರಿಲ್ 2019 (16:44 IST)
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಹಾಲಿ ಸಂಸದರ ವಿರುದ್ಧ ಸ್ವಾಮೀಜಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

ಕಳೆದ 15 ವರ್ಷಗಳಿಂದ ಬಿಜೆಪಿ ಸಂಸದರ ಕೊಡುಗೆ ಕ್ಷೇತ್ರಕ್ಕೆ ಶೂನ್ಯ ಅಂತ ಮಠಾಧೀಶರು ಆರೋಪ ಮಾಡಿದ್ದು, ಕೈ ಅಭ್ಯರ್ಥಿ ಪರ ಬೆಂಬಲ ಸೂಚಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಸಾಧನೆ ಶೂನ್ಯವಾಗಿದೆ. ಹೀಗಾಗಿ ಇಲ್ಲಿ ನಾವು ಅನಿವಾರ್ಯವಾಗಿ  ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ವಿನಯ ಕುಲಕರ್ಣಿಗೆ ಬೆಂಬಲ ನೀಡುತ್ತಿದ್ದೇವೆ.  ಹೀಗಂತ  ಹುಬ್ಬಳ್ಳಿಯ ಪತ್ರಿಕಾ ಭವನದಲ್ಲಿ ಮಾತನಾಡಿದ ವಿವಿಧ ಮಠದ ಮಠಾಧೀಶರು ಹೇಳಿದ್ರು.

ವಿನಯ ಕುಲಕರ್ಣಿಗೆ ಬೆಂಬಲವನ್ನು ಸೂಚಿಸಿದ ಧಾರವಾಡ ಜಿಲ್ಲೆಯ ಮಠಾಧೀಶರು ಮೈತ್ರಿ ಸರಕಾರದ ಅಭ್ಯರ್ಥಿ ಗೆಲ್ಲಬೇಕೆಂದರು.

ವಿನಯ ಕುಲಕರ್ಣಿ ಇನ್ನು ಉತ್ಸಾಹಿ ಯುವಕರ ರೀತಿಯಲ್ಲಿ ಇದ್ದು, ರೈತರ ಪರ ವಿದ್ಯಾರ್ಥಿಗಳ ಪರವಾಗಿ ವಿಶೇಷವಾದ ಒಲುವನ್ನು ಹೊಂದಿದ್ದಾರೆ. ಹೀಗಾಗಿ ಇಂದಿನ ಜನತೆಗೆ ಬೇರೆ ರೀತಿಯಾಗಿ ಕಾರ್ಯ ನಿರ್ವಹಿಸುವ ನೇತಾರರು ಬೇಕಾಗಿದ್ದಾರೆ. ಹೀಗಾಗಿ ನಾವೆಲ್ಲ ಮಠಾಧೀಶರು ಸಮ್ಮಿಶ್ರ ಸರ್ಕಾರದ ಬೆಂಬಲಿತ ಅಭ್ಯರ್ಥಿಯಾದ ವಿನಯ ಕುಲಕರ್ಣಿಗೆ ಬೆಂಬಲವನ್ನು ಕೊಡುತ್ತಿದ್ದೇವೆ ಎಂದು ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments