Webdunia - Bharat's app for daily news and videos

Install App

ಐಟಿಯವರಿಗೆ ಮಾನ ಮರ್ಯಾದೆ ಇಲ್ಲದಂತಾಗಿದೆ ಎಂದೋರು ಯಾರು?

Webdunia
ಭಾನುವಾರ, 14 ಏಪ್ರಿಲ್ 2019 (15:41 IST)
ಪ್ರಧಾನಿ ನರೇಂದ್ರ ಮೋದಿಯವರ ಕಾಪ್ಟರ್ ನಲ್ಲಿ ಬಾಕ್ಸ್ ಹೇಗೆ ಬಂತು? ಆ ಬಾಕ್ಸ್ ಏನು? ಯಾರದ್ದು ಅನ್ನೋದನ್ನ ಹೇಳಲಿ ಅಂತ ಕೆಪಿಸಿಸಿ ಅಧ್ಯಕ್ಷ ಆಗ್ರಹ ಮಾಡಿದ್ದಾರೆ.

ಎಲ್ಲಾ ಕಡೆ ಬಾಕ್ಸ್ ಯಾಕೆ ಮೋದಿ ಕೊಂಡೊಯ್ತಾರೆ? ಎಂದು ಪ್ರಶ್ನಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ತಾಕತ್ತಿದ್ದರೆ ಐಟಿಯವರು ಇದನ್ನ ತನಿಖೆ ಮಾಡಲಿ ಅಂತ ಸವಾಲು ಹಾಕಿದ್ದಾರೆ.

ಐಟಿಯವರಿಗೆ ಮಾನ ಮರ್ಯಾದೆ ಇಲ್ಲದಂತಾಗಿದೆ. ಆ ಬಾಕ್ಸ್ ನಲ್ಲಿ ಏನಿದೆ ಅನ್ನೋದು ಅನುಮಾನವಿದೆ. ಪ್ರಧಾನಿಯವರೇ ಇದರ ಬಗ್ಗೆ ಸ್ಪಷ್ಟನೆ ನೀಡಲಿ ಅಂತ ಒತ್ತಾಯ ಮಾಡಿದ್ರು.

ಆ ಬಾಕ್ಸ್, ಗಾಡಿಯ ಬಗ್ಗೆಯೂ ತನಿಖೆ ನಡೆಯಲಿದೆ. ಬಿ.ಎಸ್.ಯಡಿಯೂರಪ್ಪ ಇದರ ಬಗ್ಗೆ ಮೊದಲು ಹೇಳಬೇಕೆಂದು
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದಲ್ಲಿ ಸಿಲುಕಿದ್ದ ಕನ್ನಡಿಗನ ಜೊತೆ ಸಿಎಂ ಡಿಕೆಶಿ ಮಾತು: ನಾನು ನಿಮ್ಮ ಅಭಿಮಾನಿ ಸಾರ್ ಎಂದ ಪ್ರವಾಸಿಗ Video

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಮುಂದಿನ ಸುದ್ದಿ
Show comments