Webdunia - Bharat's app for daily news and videos

Install App

ಐಟಿಯವರಿಗೆ ಮಾನ ಮರ್ಯಾದೆ ಇಲ್ಲದಂತಾಗಿದೆ ಎಂದೋರು ಯಾರು?

Webdunia
ಭಾನುವಾರ, 14 ಏಪ್ರಿಲ್ 2019 (15:41 IST)
ಪ್ರಧಾನಿ ನರೇಂದ್ರ ಮೋದಿಯವರ ಕಾಪ್ಟರ್ ನಲ್ಲಿ ಬಾಕ್ಸ್ ಹೇಗೆ ಬಂತು? ಆ ಬಾಕ್ಸ್ ಏನು? ಯಾರದ್ದು ಅನ್ನೋದನ್ನ ಹೇಳಲಿ ಅಂತ ಕೆಪಿಸಿಸಿ ಅಧ್ಯಕ್ಷ ಆಗ್ರಹ ಮಾಡಿದ್ದಾರೆ.

ಎಲ್ಲಾ ಕಡೆ ಬಾಕ್ಸ್ ಯಾಕೆ ಮೋದಿ ಕೊಂಡೊಯ್ತಾರೆ? ಎಂದು ಪ್ರಶ್ನಿಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ತಾಕತ್ತಿದ್ದರೆ ಐಟಿಯವರು ಇದನ್ನ ತನಿಖೆ ಮಾಡಲಿ ಅಂತ ಸವಾಲು ಹಾಕಿದ್ದಾರೆ.

ಐಟಿಯವರಿಗೆ ಮಾನ ಮರ್ಯಾದೆ ಇಲ್ಲದಂತಾಗಿದೆ. ಆ ಬಾಕ್ಸ್ ನಲ್ಲಿ ಏನಿದೆ ಅನ್ನೋದು ಅನುಮಾನವಿದೆ. ಪ್ರಧಾನಿಯವರೇ ಇದರ ಬಗ್ಗೆ ಸ್ಪಷ್ಟನೆ ನೀಡಲಿ ಅಂತ ಒತ್ತಾಯ ಮಾಡಿದ್ರು.

ಆ ಬಾಕ್ಸ್, ಗಾಡಿಯ ಬಗ್ಗೆಯೂ ತನಿಖೆ ನಡೆಯಲಿದೆ. ಬಿ.ಎಸ್.ಯಡಿಯೂರಪ್ಪ ಇದರ ಬಗ್ಗೆ ಮೊದಲು ಹೇಳಬೇಕೆಂದು
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments