Webdunia - Bharat's app for daily news and videos

Install App

ಎಚ್.ಡಿ ದೇವೇಗೌಡರ ಕುಟುಂಬ ಏತಕ್ಕಾಗಿ ಕಣ್ಣೀರು ಹಾಕ್ತಾರೆ- ಕೆ.ಎಸ್ ಈಶ್ವರಪ್ಪ ಕಿಡಿ

Webdunia
ಮಂಗಳವಾರ, 9 ಏಪ್ರಿಲ್ 2019 (14:27 IST)
ಬಾಗಲಕೋಟೆ : ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕುಟುಂಬ ಕಾರ್ಯಕ್ರಮಗಳಲ್ಲಿ  ಏತಕ್ಕಾಗಿ ಕಣ್ಣೀರು ಹಾಕ್ತಾರೆ ಎಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.


ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್, ಇವ್ರೆಲ್ಲ ಪುಲ್ವಾಮಾ ಸೈನಿಕರ ಸಾವಿಗಾಗಿ ಕಣ್ಣೀರು ಹಾಕಿದ್ರಾ?, ರಾಜ್ಯದಲ್ಲಿ ಬರಕ್ಕೆ ಸಿಕ್ಕಿ ಕಂಗಾಲಾಗಿರೋ ರೈತರಿಗಾಗಿ ಕಣ್ಣೀರು ಬಂತಾ? ಅಥವಾ ಐಟಿ ದಾಳಿಯಲ್ಲಿ ಸಿಕ್ಕಿಹಾಕಿಕೊಂಡ್ರು ಅಂತ ಕಣ್ಣೀರು ಬಂತಾ? ಹೀಗೆ ಯಾವ ವಿಷಯಕ್ಕೆ ಕಣ್ಣೀರು ಹಾಕ್ತಾರೆ ಎಂದು ದೇವೇಗೌಡರೇ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದ್ದಾರೆ.


ಅಲ್ಲದೇ ದೇವೇಗೌಡರು ನಮ್ಮದು ಕುಟುಂಬ ರಾಜಕಾರಣ ಅಲ್ಲ ಅಂತಾರೆ, ಆದರೆ ಲೋಕಸಭೆ ಚುನಾವಣೆಗೆ ದೇವೇಗೌಡರು ಹಾಗೂ ಅವರ ಇಬ್ಬರು ಮೊಮ್ಮಕ್ಕಳು ನಿಂತಿದ್ದಾರೆ. ಇನ್ನೊಬ್ಬ ಮಗ ಸಚಿವ,ಸೊಸೆ ಶಾಸಕಿ, ಹೀಗಾಗಿ ಕುಟುಂಬ ರಾಜಕಾರಣ ಅಂದ್ರೆ ಏನು ಅಂತ ಹೇಳಲಿ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments