Webdunia - Bharat's app for daily news and videos

Install App

ಎಚ್.ಡಿ ದೇವೇಗೌಡರ ಕುಟುಂಬ ಏತಕ್ಕಾಗಿ ಕಣ್ಣೀರು ಹಾಕ್ತಾರೆ- ಕೆ.ಎಸ್ ಈಶ್ವರಪ್ಪ ಕಿಡಿ

Webdunia
ಮಂಗಳವಾರ, 9 ಏಪ್ರಿಲ್ 2019 (14:27 IST)
ಬಾಗಲಕೋಟೆ : ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕುಟುಂಬ ಕಾರ್ಯಕ್ರಮಗಳಲ್ಲಿ  ಏತಕ್ಕಾಗಿ ಕಣ್ಣೀರು ಹಾಕ್ತಾರೆ ಎಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದ್ದಾರೆ.


ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್, ಇವ್ರೆಲ್ಲ ಪುಲ್ವಾಮಾ ಸೈನಿಕರ ಸಾವಿಗಾಗಿ ಕಣ್ಣೀರು ಹಾಕಿದ್ರಾ?, ರಾಜ್ಯದಲ್ಲಿ ಬರಕ್ಕೆ ಸಿಕ್ಕಿ ಕಂಗಾಲಾಗಿರೋ ರೈತರಿಗಾಗಿ ಕಣ್ಣೀರು ಬಂತಾ? ಅಥವಾ ಐಟಿ ದಾಳಿಯಲ್ಲಿ ಸಿಕ್ಕಿಹಾಕಿಕೊಂಡ್ರು ಅಂತ ಕಣ್ಣೀರು ಬಂತಾ? ಹೀಗೆ ಯಾವ ವಿಷಯಕ್ಕೆ ಕಣ್ಣೀರು ಹಾಕ್ತಾರೆ ಎಂದು ದೇವೇಗೌಡರೇ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದ್ದಾರೆ.


ಅಲ್ಲದೇ ದೇವೇಗೌಡರು ನಮ್ಮದು ಕುಟುಂಬ ರಾಜಕಾರಣ ಅಲ್ಲ ಅಂತಾರೆ, ಆದರೆ ಲೋಕಸಭೆ ಚುನಾವಣೆಗೆ ದೇವೇಗೌಡರು ಹಾಗೂ ಅವರ ಇಬ್ಬರು ಮೊಮ್ಮಕ್ಕಳು ನಿಂತಿದ್ದಾರೆ. ಇನ್ನೊಬ್ಬ ಮಗ ಸಚಿವ,ಸೊಸೆ ಶಾಸಕಿ, ಹೀಗಾಗಿ ಕುಟುಂಬ ರಾಜಕಾರಣ ಅಂದ್ರೆ ಏನು ಅಂತ ಹೇಳಲಿ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments