Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಕಚೇರಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆದದ್ದು ಏಕೆ?

ಕಾಂಗ್ರೆಸ್ ಕಚೇರಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆದದ್ದು ಏಕೆ?
ಕಲಬುರಗಿ , ಗುರುವಾರ, 11 ಏಪ್ರಿಲ್ 2019 (17:11 IST)
ಚುನಾವಣೆ ಸಂದರ್ಭದಲ್ಲಿ ಶತಾಯುಗತಾಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರಲು ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಹವಣಿಸುತ್ತಿದೆ.

ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಸಭೆ ನಡೆಯಿತು. ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಪಾಲ್ಗೊಂಡಿದ್ರು.

ಸಂವಿಧಾನದ ವಿಧಿಯ 371 ಕಲಂ ತಿದ್ದುಪಡಿಯಿಂದ ಹೈದ್ರಾಬಾದ್ ಕರ್ನಾಟಕ ಭಾಗದ ಅಭಿವೃದ್ದಿಗೆ ಬಹಳಷ್ಟು ಸಹಕಾರಿಯಾಗಿದೆ.

ಶಿಕ್ಷಣದಲ್ಲಿ ಹಾಗೂ ಉದ್ಯೋಗದಲ್ಲಿ ಮೀಸಲಾತಿ ದೊರಕಿದೆ. ಈ ನಿಟ್ಟಿನಲ್ಲಿ ಕೈಗೊಂಡ ಹೋರಾಟದ ಹಿಂದಿನ ಶ್ರಮ ಜನರಿಗೆ ಅರ್ಥವಾಗಿದೆ. ಜನರ ಆಶೀರ್ವಾದ ಇದ್ದರೇ ಇಂತಹ ಹಲವಾರು ಅಮೂಲಾಗ್ರ ಬದಲಾವಣೆಗಳನ್ನು ನಿರಂತರ ತರಬಹುದು ಎಂದು ಖರ್ಗೆ ಹೇಳಿದ್ರು.




Share this Story:

Follow Webdunia kannada

ಮುಂದಿನ ಸುದ್ದಿ

ಯಾರೂ ಸದಾನಂದಗೌಡರ ಮುಖವನ್ನೇ ನೋಡಿಲ್ವಂತೆ!