Webdunia - Bharat's app for daily news and videos

Install App

ಕಾಂಗ್ರೆಸ್ ಕಚೇರಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆದದ್ದು ಏಕೆ?

Webdunia
ಗುರುವಾರ, 11 ಏಪ್ರಿಲ್ 2019 (17:11 IST)
ಚುನಾವಣೆ ಸಂದರ್ಭದಲ್ಲಿ ಶತಾಯುಗತಾಯ ಹ್ಯಾಟ್ರಿಕ್ ಗೆಲುವಿನ ನಗೆ ಬೀರಲು ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಹವಣಿಸುತ್ತಿದೆ.

ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಸಭೆ ನಡೆಯಿತು. ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಪಾಲ್ಗೊಂಡಿದ್ರು.

ಸಂವಿಧಾನದ ವಿಧಿಯ 371 ಕಲಂ ತಿದ್ದುಪಡಿಯಿಂದ ಹೈದ್ರಾಬಾದ್ ಕರ್ನಾಟಕ ಭಾಗದ ಅಭಿವೃದ್ದಿಗೆ ಬಹಳಷ್ಟು ಸಹಕಾರಿಯಾಗಿದೆ.

ಶಿಕ್ಷಣದಲ್ಲಿ ಹಾಗೂ ಉದ್ಯೋಗದಲ್ಲಿ ಮೀಸಲಾತಿ ದೊರಕಿದೆ. ಈ ನಿಟ್ಟಿನಲ್ಲಿ ಕೈಗೊಂಡ ಹೋರಾಟದ ಹಿಂದಿನ ಶ್ರಮ ಜನರಿಗೆ ಅರ್ಥವಾಗಿದೆ. ಜನರ ಆಶೀರ್ವಾದ ಇದ್ದರೇ ಇಂತಹ ಹಲವಾರು ಅಮೂಲಾಗ್ರ ಬದಲಾವಣೆಗಳನ್ನು ನಿರಂತರ ತರಬಹುದು ಎಂದು ಖರ್ಗೆ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments