Select Your Language

Notifications

webdunia
webdunia
webdunia
webdunia

ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಯಿಂದ ಮಹಿಳೆಯರಿಗೆ ವಂಚನೆ

ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಯಿಂದ ಮಹಿಳೆಯರಿಗೆ ವಂಚನೆ
ಬೆಂಗಳೂರು , ಸೋಮವಾರ, 15 ಏಪ್ರಿಲ್ 2019 (10:20 IST)
ಬೆಂಗಳೂರು : ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹಣ ಕೊಡುತ್ತೇನೆ ಎಂದು ಹೇಳಿ ಮಹಿಳೆಯರನ್ನು ಪ್ರಚಾರಕ್ಕೆ ಕರೆದೊಯ್ದು ನಂತರ ಹಣ ಕೊಡದೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬೆಂಗಳೂರು ಕೇಂದ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೀಳಿಯುತ್ತಿರುವ  ಪ್ರಕಾಶ್ ರೈ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಕಳೆದ ಐದು ದಿನಗಳ ಹಿಂದೆ ಬೆಂಗಳೂರಿನ ಗೌರಿಪಾಳ್ಯದ ಮೂವತ್ತು ಜನ ಮಹಿಳೆಯರನ್ನ ಪ್ರಚಾರಕ್ಕೆ ಕರೆದುಕೊಂಡು ಹೋಗಿದ್ದರು.


ಆದರೆ ಪ್ರಚಾರದ ಬಳಿಕ ದುಡ್ಡು ಕೇಳಿದ್ರೆ ಇವತ್ತು ಕೊಡುತ್ತೇನೆ, ನಾಳೆ ಕೊಡುತ್ತೇನೆ ಎಂದು ಹೇಳಿ ಯಾಮಾರಿಸ್ತಿದ್ದಾರೆ ಅಂತ ಪ್ರಚಾರಕ್ಕೆ ಹೋಗಿದ್ದ ಮಹಿಳೆಯೊಬ್ಬರು ಆರೋಪ ಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಚಿತ್ರದುರ್ಗದ ರ್ಯಾಲಿಯ ವೇಳೆ ಪ್ರಧಾನಿ ಮೋದಿ ತಂದ ಟ್ರಂಕ್ ರಹಸ್ಯ ಬಯಲು