Webdunia - Bharat's app for daily news and videos

Install App

ಸಂವಿಧಾನ ಸುಡುತ್ತೇವೆ ಎನ್ನುವ ಬಿಜೆಪಿಯವರಿಗೆ ಬೆಂಬಲ ಸೂಚಿಸುತ್ತಿರುವ ನಿಮಗೆ ನಾಚಿಕೆಯಾಗಲ್ವಾ- ಸ್ಪೀಕರ್ ವಿರುದ್ಧ ಮುನಿಯಪ್ಪ ವಾಗ್ದಾಳಿ

Webdunia
ಮಂಗಳವಾರ, 16 ಏಪ್ರಿಲ್ 2019 (09:40 IST)
ಕೋಲಾರ : ಸಂಸದ, ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರು ವಿರೋಧಿ ಬಣದ ದಲಿತ ಮುಖಂಡರು ಹಾಗೂ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ನಗರದಲ್ಲಿ ಮಾಜಿ ಶಾಸಕ ವರ್ತೂರ್ ಪ್ರಕಾಶ್ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಒಂದು ಸ್ಥಾನದಲ್ಲಿ ಇದ್ದುಕೊಂಡು ಸರ್ಕಾರನ್ನು ಹಾಗೂ ಸಿಎಂ ಕುಮಾರಸ್ವಾಮಿ ಅವರನ್ನು ಪ್ರಶ್ನೆ ಮಾಡುತ್ತೀರಿ. ನಿಮಗೇನಾದರೂ ತಾಕತ್ತು ಇದ್ದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಚುನಾವಣೆ ಕಣಕ್ಕೆ ಬನ್ನಿ ಎಂದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.


ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರು ಹೇಳಿಕೊಂಡು 30 ವರ್ಷ ಜೀವನ ಮಾಡಿದ್ದೀರಿ. ಆದರೆ ಈಗ ಸಂವಿಧಾನ ಸುಡುತ್ತೇವೆ ಎನ್ನುವ ಬಿಜೆಪಿಯವರಿಗೆ ಬೆಂಬಲ ಸೂಚಿಸುತ್ತಿರುವ ನಿಮಗೆ ನಾಚಿಕೆಯಾಗಲ್ವಾ? ನೀವು ಹೋರಾಟಗಾರರಾ? ಸಮಾಜ ಸೇವಕರಾ? ಸತ್ಯಕ್ಕೆ ಕಾಲವಿದೆ. ಈ ನೀಚರಿಗೆ ಜನ ಬುದ್ಧಿ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments