ವಿಶ್ವನಾಥ್, ಸಿದ್ದರಾಮಯ್ಯ ಅವರ ಕುರಿತು ಸತ್ಯವಾದ ಮಾತು ಹೇಳಿದ್ದಾರೆ- ಶೋಭಾ ಕರಂದ್ಲಾಜೆ

Webdunia
ಸೋಮವಾರ, 13 ಮೇ 2019 (11:24 IST)
ಕಲಬುರಗಿ : ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್, ಸಿದ್ದರಾಮಯ್ಯ ಅವರ  ಕುರಿತು ಸತ್ಯವಾದ ಮಾತು ಹೇಳಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಶ್ವನಾಥ್ ಅವರ ಪರ ಬ್ಯಾಟ್ ಬೀಸಿದ್ದಾರೆ.




ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಳಿಕ ವಿಶ್ವನಾಥ್ ಅವರು, ವಿಶ್ವನಾಥ್ ಅವರು ಬಹುತೇಕವಾಗಿ ಸತ್ಯ ಹೇಳುತ್ತಾರೆ. ಸಿದ್ದರಾಮಯ್ಯ ಅವರ ಕುರಿತು ಸತ್ಯ ಹೇಳಿದ್ದಾರೆ. ಅಲ್ಲದೆ ಹಿಂದುಳಿದ ವರ್ಗದ ಚಾಂಪಿಯನ್ ಅಂತ ಸಿದ್ದರಾಮಯ್ಯ ಸಿಎಂ ಆದರು, ನಂತರ ಜಾತಿ ಜಾತಿಯಲ್ಲಿ ಜಗಳ ಹಚ್ಚಿದ್ರು. ನಿಮ್ಮ ಮೊಸಳೆ ಕಣ್ಣೀರಿನಿಂದ ಕೆಲಸ ಆಗಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.


ಜೆಡಿಎಸ್ ನಾಯಕ ವಿಶ್ವನಾಥ್ ಸಮ್ಮಿಶ್ರ ಸರ್ಕಾರದ ಒಳಬೇಗುದಿ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯರ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದಕ್ಕೆ ವಿಶ್ವನಾಥ್ ಹೇಳಿಕೆ ಸಾಕ್ಷಿಯಾಗಿದೆ. ಎಲ್ಲಿ ಕೂಡ ಹೊಂದಾಣಿಕೆ ಪ್ರಚಾರ ನಡೆಯಲಿಲ್ಲ. ಸಮ್ಮಿಶ್ರ ಸರ್ಕಾರದ ಒಳಜಗಳಕ್ಕೆ ರಾಜ್ಯದ ಜನರು ಕಷ್ಟ ಪಡುತ್ತಿದ್ದಾರೆ. ಸರ್ಕಾರಕ್ಕೆ ಸ್ಪರ್ಶ ಜ್ಞಾನ ಇಲ್ಲ ಕಣ್ಣು ಕಾಣಲ್ಲ, ಕಿವಿ ಕೇಳಿಸೊದಿಲ್ಲ. ಸರ್ಕಾರ ಗಾಢ ನಿದ್ರೆಗೆ ಜಾರಿದ್ದು, ಕುಮಾರಸ್ವಾಮಿ ರೆಸಾರ್ಟ್ ಸೇರಿದ್ದಾರೆ ಎಂದು ಅವರು ಸಮ್ಮಿಶ್ರ ಸರ್ಕಾರದ ವಿರುದ್ಧ ಾಕ್ರೋಶ ವ್ಯಕದತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments