Webdunia - Bharat's app for daily news and videos

Install App

ಐಟಿ ದಾಳಿಗೆ ಅಸಲಿ ಕಾರಣ ಬಿಚ್ಚಿಟ್ಟ ದೇವೇಗೌಡ್ರು

Webdunia
ಶುಕ್ರವಾರ, 29 ಮಾರ್ಚ್ 2019 (10:10 IST)
ಬೆಂಗಳೂರು : ಜೆಡಿಎಸ್ ನಾಯಕರು ಹಾಗೂ ಅವರ ಸಂಬಂಧಿಕರ ಮೇಲೆ ನಡೆದ ಐಟಿ ದಾಳಿಯ ಹಿಂದಿನ ಅಸಲಿ ಕಾರಣ ಏನೆಂಬುದನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ್ರು ಬಹಿರಂಗಪಡಿಸಿದ್ದಾರೆ.


ಲೋಕಸಭಾ ಚುನಾವಣಾ ಸಮೀಪಿಸುತ್ತಿರುವ ಈ ಹೊತ್ತಿನಲ್ಲಿ ಆದಾಯ ತೆರಿಗೆ ಇಲಾಖಾ ಅಧಿಕಾರಿಗಳು ಸಚಿವ ಎಸ್‌.ಪುಟ್ಟರಾಜು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ  ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು.


ಈ ನಡುವೆ ದಾಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡ್ರು ಐಟಿ ದಾಳಿಗೆ ಅಸಲಿ ಕಾರಣವೆನೆಂಬುದನ್ನು ತಿಳಿಸಿದ್ದಾರೆ. ಸರಕಾರ ರಚನೆ ಮಾಡುವುದಕ್ಕೆ ಅಂದು ಅಮಿತ್‌ ಶಾ ಕೊಟ್ಟ ಆಫರ್‌ ಅನ್ನು ನಾವು ನಿರಾಕರಿಸಿದ್ದೇವು. ಅಷ್ಟೇ ಅಲ್ಲದೇ ಈ ಹಿಂದೆ ಜೆಡಿಎಸ್ ಜೊತೆಗೆ ಸರಕಾರ ವನ್ನು ರಚಿಸುವುದಕ್ಕೆ ಬಿಜೆಪಿ ಮುಂದಾಗಿತ್ತು, ಅದು ಸಾಧ್ಯವಾಗದ ಕಾರಣ ಬಿಜೆಪಿಯವರು ದಾಳಿ ನಡೆಸಿದ್ದಾರೆ ಅಂತ ಗಂಭೀರ ಆರೋಪ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments