Webdunia - Bharat's app for daily news and videos

Install App

ಮುಸ್ಲಿಮರ ವೋಟು ಬೇಡ ಎಂದ ಅನಂತಕುಮಾರ್ ಹೆಗಡೆ ಈಗ ಮಾಡುತ್ತಿರುವುದೇನಂತೆ ಗೊತ್ತಾ?

Webdunia
ಶುಕ್ರವಾರ, 29 ಮಾರ್ಚ್ 2019 (10:18 IST)
ಶಿರಸಿ : ಮುಸ್ಲಿಮರ ವೋಟು ಬೇಡ ಎಂದ ಸಚಿವ ಅನಂತಕುಮಾರ್ ಹೆಗಡೆ ಈಗ ಅವರ ಓಲೈಕೆಯಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಾಫ್ ಮಿರ್ಜಾನಕರ್ ವ್ಯಂಗ್ಯವಾಡಿದ್ದಾರೆ.


ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,’ ಮುಸ್ಲಿಮರ ವೋಟು ಬೇಡ ಎಂದ ಸಚಿವ ಅನಂತಕುಮಾರ‍ ಹೆಗಡೆ ಈಗ ಮುಸ್ಲಿಂ ಮುಖಂಡರ ಮನೆಗೆ ಭೇಟಿ ನೀಡಿ ಅವರಿಗೆ ಪಕ್ಷದಲ್ಲಿ ಹುದ್ದೆ ನೀಡುವುದಾಗಿ ಆಸೆ ತೋರಿಸಿ ಪಂಚಾಯತಿ ಮಾಡ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.


5 ಬಾರಿ ಸಂಸದರಾಗಿದ್ದರೂ ಹೆಗಡೆ ಜಿಲ್ಲೆಯಲ್ಲಿ ಅಭಿವೃದ್ಧಿ ಮಾಡಿಲ್ಲ. ಸ್ವತಃ ಬಿಜೆಪಿಯವರೇ ಇದನ್ನು ಒಪ್ಪಿಕೊಳ್ಳುತ್ತಿದ್ದಾರೆ. ಕೇವಲ ಗಲಾಟೆ ಮಾಡಿಸುವುದು, ಇಲ್ಲ ಸಲ್ಲದ ಹೇಳಿಕೆ ನೀಡುವುದು ಅವರ ಕೆಲಸವಾಗಿದೆ. ಜಿಲ್ಲೆಗೆ ಅಭಿವೃದ್ಧಿ ಹರಿಕಾರರ ಅಗತ್ಯವಿದೆ. ಅದಕ್ಕಾಗಿ ದೋಸ್ತಿ ಸರ್ಕಾರದ ಅಸ್ನೋಟಿಕರ್ ಗೆ ಬೆಂಬಲ ನೀಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಮುಂದಿನ ಸುದ್ದಿ
Show comments