ಕಿಸಾನ್ ಸಮ್ಮಾನ್ ಯೋಜನೆ ಪುಟಗೋಸಿ ಎಂದ ಸಂಸದ

Webdunia
ಶನಿವಾರ, 30 ಮಾರ್ಚ್ 2019 (09:30 IST)
ಚಿಕ್ಕಬಳ್ಳಾಪುರ : ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ನೀಡಲಾಗುತ್ತಿದ್ದ 6 ಸಾವಿರ ರೂ ಪುಟಗೋಸಿಗೆ ಹೋಲಿಸುವುದರ ಮೂಲಕ ಸಂಸದ ವೀರಪ್ಪ ಮೊಯ್ಲಿ ಟೀಕೆ ಮಾಡಿದ್ದಾರೆ.

ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ, ಯುಪಿಎ ಆಡಳಿತವಾಧಿಯಲ್ಲಿದ್ದ ನರೇಗಾ ಯೋಜನೆಯನ್ನ ಜಾರಿ ಮಾಡಿದ್ದೆವು. ಪ್ರತಿಯೊಬ್ಬ ಕೂಲಿಯಾಳುವಿಗೆ ಒಂದು ದಿನಕ್ಕೆ 212 ರೂ. ನೀಡುತ್ತಿದ್ದೇವು. ಒಂದು ಕುಟುಂಬದಲ್ಲಿ 5 ಮಂದಿ ಇದ್ದರೆ 1,500 ರೂ. ಹಣ ಸಿಗುತಿತ್ತು. ಆದರೆ ದೇಶದ ಪ್ರಧಾನಿ ಮೋದಿ ಮೊನ್ನೆ ಜಾರಿ ಮಾಡಿದ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಪುಟಗೋಸಿ 6 ಸಾವಿರ ರೂ. ಹಣ ಕೊಡುತ್ತಾರಂತೆ. ಅದು ಆರು ಕಂತಿನಲ್ಲಿ ಹಾಕುತ್ತಾರಂತೆ  ಎಂದು ವ್ಯಂಗ್ಯವಾಡಿದ್ದಾರೆ.

 

ಅಲ್ಲದೇ ಮೋದಿ ದುರ್ಬಲ ಪ್ರಧಾನಿಯಾಗಿದ್ದು, ದೇಶದ ಬಗ್ಗೆ ಪಾಕಿಸ್ತಾನದವರಿಗೆ ಭಯ ಹೋಗಿ ಬಿಟ್ಟಿದೆ. ಸರ್ಜಿಕಲ್ ಸ್ಟ್ರೈಕ್ ನಲ್ಲಿ ಎಷ್ಟು ಉಗ್ರಗಾಮಿಗಳು ಸತ್ತಿದ್ದಾರೆಂದು ಲೆಕ್ಕ ಕೊಡಲಿಕ್ಕೆ ಆಗುತ್ತಿಲ್ಲ. ಆದರೆ ಸುಮ್ಮನೆ ಬಡಾಯಿ ಕೊಚ್ಚಿಕೊಳುತ್ತಾರೆ ಎಂದು ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧ ಇನ್ನಷ್ಟು ದಿನ ಮುಂದುವರಿಯಬಹುದು, ಆದ್ರೆ ಭಾರತಕ್ಕೆ ಏನಾಗಲ್ಲ: ಭರವಸೆ ಕೊಟ್ಟ ಪ್ರಧಾನಿ ಮೋದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Video: ದುಬಾರಿ ಫಾರ್ಚ್ಯೂನರ್ ಕಾರನ್ನು ಬೀಚ್ ನಲ್ಲಿ ತೊಳೆಯಲು ಹೋದ ಯುವಕರು: ಮುಂದಾಗಿದ್ದೇನು ವಿಡಿಯೋ ನೋಡಿ

Video: ಕಾಡಾನೆ ದಾಳಿಯಿಂದ ಕೂದಲೆಯಲ್ಲಿ ಬಚಾವ್.. ಹೃದಯವೇ ಬಾಯಿಗೆ ಬಂದ ಕ್ಷಣ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments