ಮಾಹೇಶ್ವರದಲ್ಲಿ ಮಹಾಮೃತ್ಯುಂಜಯ ರಥ ಯಾತ್ರೆ

Webdunia
WD
ಐತಿಹಾಸಿಕವಾದ ಮಹಾಬಲೇಶ್ವರದಲ್ಲಿ ಭಾನುವಾರ (ಜ.9) ಖ್ಯಾತ ಮಹಾಮೃತ್ಯುಂಜಯ ರಥ ಯಾತ್ರೆ ನಡೆಯಲಿದೆ. ಇದು ಇಲ್ಲಿ ನಡೆಯುತ್ತಿರುವ ರಥಯಾತ್ರೆ ಮಹೋತ್ಸವದ ಯಶಸ್ವೀ ಐದನೇ ವರ್ಷವಾಗಿದೆ.

ರಥ ಯಾತ್ರೆಯು ಸ್ವಾಧ್ಯಾಯ ಭವನ (ಮಹಾಲಕ್ಷ್ಮೀ ನಗರ ಕಾಲನಿ)ದಿಂದ ಮಧ್ಯಾಹ್ನ 12.30ಕ್ಕೆ ಆರಂಭವಾಗಲಿದ್ದು, ಪವಿತ್ರ ನರ್ಮದಾ ನದಿ ತಟದಲ್ಲಿ ಸಾಯಂಕಾಲ 5.30ರ ವೇಳೆಗೆ ಕೊನೆಗೊಳ್ಳಲಿದೆ. ಪ್ರತಿವರ್ಷ ನಡೆಯುವ ಈ ಅವಿಸ್ಮರಣೀಯ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಿದ್ದಾರೆ.

ಹೋಳ್ಕರ್ ಸಾಮ್ರಾಜ್ಯದ ರಾಜಧಾನಿಯಾಗಿತ್ತು ಮಾಹೇಶ್ವರ ನಗರಿ. ಇದನ್ನು ಪ್ರಖ್ಯಾತ ರಾಣಿ ದೇವಿ ಅಹಿಲ್ಯಾ ಹೋಳ್ಕರ್ ಹಲವಾರು ವರ್ಷಗಳ ಕಾಲ ಆಳಿದ್ದರು.

|| ಮೃತ್ಯುಂಜಯ ಮಹಾರುದ್ರ ತ್ರಾಹಿಮಾಂ ಶರಣಾಗತಂ ಜನಂ ಮೃತ್ಯು ಜರಾ ವ್ಯಾಧಿ ಪೀಡನಂ ಕರ್ಮ ಬಂಧನ ೇ||

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

Show comments