Webdunia - Bharat's app for daily news and videos

Install App

ಬಿಸಿಲ ಆಘಾತ- ದೇಹ ಸಂರಕ್ಷಣೆ

Webdunia
ಸೋಮವಾರ, 3 ಮಾರ್ಚ್ 2014 (14:35 IST)
PR
ಬೇಸಿಗೆ ಬಂದೇ ಬಿಟ್ಟಿದೆ. ಸೂಕ್ಷ್ಮದೇಹ ಪ್ರವೃತ್ತಿಯವರು ಬಿಸಿಲಬೇಗೆಯನ್ನು ತಡಕೊಳ್ಳುವುದು ಕೊಂಚ ಕಷ್ಟ. ಬಿಸಿಲೂ ಕೆಲವೊಮ್ಮೆ ಸಮಸ್ಯೆಗಳನ್ನು ಹುಟ್ಟುಹಾಕುತ್ತವೆ.

ಮನುಷ್ಯನ ದೇಹದಲ್ಲಿ ಅಗತ್ಯಕ್ಕಿಂತ ನೀರಿನಂಶ ಕಡಿಮೆಯಾದಾಗ ದೇಹವು ಬಳಲಿ ನಿರ್ಜಲ(ಡಿಹೈಡ್ರೇಶನ್)ವಾಗುವುದು. ಅದರಲ್ಲೂ ಬೇಸಿಗೆಯಲ್ಲಿ ದೇಹದಿಂದ ಹೆಚ್ಚಿನ ಪ್ರಮಾಣದ ನೀರು ಬೆವರಿನ ಮೂಲಕ ಹರಿದು ಹೋಗುತ್ತದೆ.

ಹಾಗಾಗಿ ಸಾಧ್ಯವಾದಷ್ಟು ನೀರು ಅಥವಾ ದ್ರವ ಪದಾರ್ಥವನ್ನು ಸೇವಿಸಬೇಕು. ಇಲ್ಲದಿದ್ದಲ್ಲಿ ದೇಹ ನಿರ್ಜಲವಾಗಿ ಬಿಸಿಲ ಆಘಾತಕ್ಕೆ ಕಾರಣವಾಗುತ್ತದೆ. ಆದ್ದರಿಂದ ಬಿಸಿಲಿನಲ್ಲಿ ಹೊರಹೋಗುವಾಗ ತಲೆಯನ್ನು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಕೊಡೆಯನ್ನು ಹಿಡಿದು ಹೋಗುವುದು ಅಥವಾ ಟೋಪಿಯನ್ನು ಧರಿಸುವುದು ಸೂಕ್ತ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

Show comments