Webdunia - Bharat's app for daily news and videos

Install App

ಹೊಟ್ಟೆತಂಪಾಗಿಸುವ ಸೊಪ್ಪುಗಳು

ಇಳಯರಾಜ
vishnu
ಬೇಸಗೆ ಬಂತೆಂದರೆ ಉಷ್ಣ ಪ್ರಕೃತಿಯವರ ಪಾಡು ಹೇಳಿ ತೀರದು. ಸೂಕ್ಷ್ಮ ದೇಹ ಪ್ರಕೃತಿಯ ಇಂತಹವರಿಗೆ ಎಲ್ಲಾ ಹವಾಮಾನ ಬದಲಾವಣೆಗಳಲ್ಲೂ ಶಾರೀರಿಕ ಅಸ್ವಾಸ್ಥ್ಯ ಅನುಭವಿಸುತ್ತಾರೆ. ಇವರಿಗೆ ಸೊಪ್ಪು ಚಿಗುರೆಲೆಗಳ ಮೇಲೋಗರ ಸಾಂತ್ವನ ನೀಡುತ್ತದೆ.

ವಿವಿಧ ಮರಗಳ ಚಿಗುರನ್ನು ಸಂಗ್ರಹಿಸಿ ನೀರು-ಚಟ್ನಿಯಾಗಿ ಅರೆದು ಬಳಸುವುದು ಬೇಸಗೆ ಕಾಲದಲ್ಲಿ ಆರೋಗ್ಯ ಸಂರಕ್ಷಣೆಗೆ ಉಪಯುಕ್ತ. ಪೇರಳೆ,ದಡಸೆ,ಮಾವು ಇತ್ಯಾದಿಗಳನ್ನು ತೆಂಗಿನ ತುರಿ, ಉಪ್ಪು ಇತ್ಯಾದಿಗಳನ್ನು ಸೇರಿಸಿ ಅರೆದು ತಯಾರಿಸುವ ಮೇಲೋಗರ ಅಧರಕ್ಕೂ ಉದರ್ಕೂ ಹಿತಕರವಾಗಿರುತ್ತದೆ.

ನೀರುಬೀಳುವ ಜವುಗು ನೆಲದಲ್ಲಿ ಸಮೃದ್ಧವಾಗಿ ಬೆಳೆಯುವ ಒಂದೆಲಗ (ತಿಮರೆ) ಗಿಡದ ಸಸ್ಯದ ಎಲೆ ಸಂಗ್ರಹಿಸಿ ನೀರು ಚಟ್ನಿಯಾಗಿ ಅರೆದು ಅನ್ನ , ದೋಸೆ ಇತ್ಯಾದಿಗಳಿಗೆ ಸೇರಿಕೆಯಾಗಿ ಸೇವಿಸುವುದು ಆಹಾರವೂ ಹೌದು ಔಷಧವೂ ಹೌದು. ಬೇಸಗೆಯಲ್ಲಿ ಒಂದೆಲಗ ನೀರು ಚೆಲ್ಲುವ ಪ್ರದೇಶಗಳಲ್ಲಿ ಮಾತ್ರ ಕಾಣಸಿಗುತ್ತದೆ.

ಇದೇ ರೀತಿ ಬಸಲೆ, ಹರಿವೆ ಇತ್ಯಾದಿ ಹಸುರೆಲೆಗಳೂ ಸೇರಿದಂತೆ ವಿವಿಧ ಸೊಪ್ಪು, ಚಿಗುರುಗಳನ್ನು ಸೇವಿಸುವುದರಿಂದ ಆಹಾರದ ರುಚಿಯೂ ಹೆಚ್ಚುತ್ತದೆ. ಆರೋಗ್ಯ ಸಂರಕ್ಷಣೆಯೂ ಆಗುತ್ತದೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

Show comments