Webdunia - Bharat's app for daily news and videos

Install App

ರಾಮಲಿಂಗಾ ರೆಡ್ಡಿ ನಿವಾಸಕ್ಕೆ ಬಿಜೆಪಿ ನಾಯಕರ ದೌಡು

Webdunia
ಶನಿವಾರ, 13 ಜುಲೈ 2019 (14:27 IST)
ಬಹುಮತ ಸಾಬೀತಾಗಿ ಮುಖ್ಯಮಂತ್ರಿ ನಿರ್ಧಾರ ಪ್ರಕಟಿಸಿದ ಮೇಲೆ ಬಿಜೆಪಿ ತಳಮಳಗೊಂಡಿದೆ. ಏಕಾ ಏಕಿಯಾಗಿ ಕಮಲ ಪಾಳೆಯದ ಶಾಸಕರು ಅತೃಪ್ತ ಶಾಸಕ ರಾಮಲಿಂಗಾ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.


 ಬಿಜೆಪಿಯ ಶಾಸಕರಾರ ಎಸ್.ಆರ್.ವಿಶ್ವನಾಥ ಹಾಗೂ ಎಂ.ಕೃಷ್ಣಪ್ಪ ಅವರು ರಾಮಲಿಂಗಾ ರೆಡ್ಡಿಯವರನ್ನ ಭೇಟಿ ಮಾಡಿ ಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಸಿದ್ದಾರೆ.

ಚರ್ಚೆ ಬಳಿಕ ವಿಶ್ವನಾಥ್ ಮಾತನಾಡಿದ್ದು, ಸಮಾಜದ ಚುನಾವಣೆ ವಿಷಯ ಸಂಬಂಧ ಚರ್ಚೆ ನಡೆಸಲಾಗಿದೆ ಎಂದರು.
ಮುಖ್ಯಮಂತ್ರಿ ಸದನದಲ್ಲಿ ಬಹುಮತ ಸಾಬೀತು ಪಡಿಸೋದಿಲ್ಲ. ಅದಕ್ಕೆ ಬೇಕಾದ ಮ್ಯಾಜಿಕ್ ಸಂಖ್ಯೆ ಸಿಎಂ ಬಳಿ ಇಲ್ಲ.

ಬಹುಮತ ಸಾಬೀತು ವೇಳೆ ಮೈತ್ರಿ ಪಕ್ಷಗಳ ಶಾಸಕರೆ ಗೈರಾಗುತ್ತಾರೆ ಅನ್ನೋ ಮೂಲಕ ಮೈತ್ರಿ ಸರಕಾರ ಉರುಳಲಿದೆ ಎಂದ್ರು.


ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments