Webdunia - Bharat's app for daily news and videos

Install App

ಹೀಗಿದ್ದಾಗ ಆಕೆಯೊಂದಿಗೆ ಸೇರಲೇ ಬೇಡಿ…

Webdunia
ಭಾನುವಾರ, 24 ಮಾರ್ಚ್ 2019 (20:00 IST)
ಸಂಭೋಗವೆನ್ನುವುದು ಅತ್ಯಂತ ಸಂತಸದಿಂದ ಗಂಡು ಹೆಣ್ಣುಗಳೆರಡು ಬಾಳಿನ ಸಾಮರಸ್ಯ ಕಾಯ್ದುಕೊಳ್ಳಲು ಕಳೆಯುವ ಕಾಲ. ಅಲ್ಲಿ ಇಬ್ಬರಲ್ಲಿಯೂ ಸಂಭೋಗಕ್ಕೆ ಸಮ್ಮತವಿರಬೇಕು. ಮಿಲನ ಮಹೋತ್ಸವವೆಂಬುದು ಬಲವಂತದ ಮಾಘಸ್ನಾನವಾಗಬಾರದು. ಎರಡು ದೇಹಗಳು ಒಂದಾಗುವ ಭರದಲ್ಲಿ ಬದುಕೇ ಛಿದ್ರಛಿದ್ರವಾಗಬಾರದು.

ಗಂಡ ಹೆಂಡಿರಿಬ್ಬರು ಸಂಭೋಗಕ್ಕೆ ಇಳಿಯಲೇಬಾರದಾಗ  ಕಾರಣಗಳೂ ಇವೆ.

ಪ್ರಣಯ ಪಲ್ಲವಿಸುವ ಹೊತ್ತಿನಲ್ಲಿ ಎರಡು ಮನಸುಗಳು ಸಂಭೋಗಕ್ಕಾಗಿ ಶ್ರುತಿಗೊಂಡಿರಬೇಕು. ಬಲವಂತವಾಗಿಯಾದರೂ ಸರಿ ಸಂಭೋಗ ನಡೆಸದಿರುವುದೇ ಲೇಸು.

ಮೊಣಕಾಲಿಗೆ ಗಾಯವಾದಾಗ, ಕೈ ತರಚಿದಾಗ, ಸೊಂಟ ವಿಪರೀತ ಉಳುಕಿದಾಗ, ಬೆನ್ನು ಸಂಭೋಗಕ್ಕೆ ಸಹಕರಿಸದಾದಾಗ ಪರಸ್ಪರ ಮಾತನಾಡಿಕೊಂಡು ಪ್ರಣಯಕೇಳಿಯನ್ನು ಮುಂದೂಡುವುದು ಒಳಿತು.  

ದುಃಖದಲ್ಲಿರುವವರನ್ನು ಅವರಷ್ಟಕ್ಕೆ ಅವರನ್ನು ಬಿಟ್ಟು, ಲಗಾಮಿಲ್ಲದ ಕಾಡು ಕುದುರೆಯಂತಾದ ಮನಸನ್ನು ನಾವೇ ಹದ್ದುಬಸ್ತಿನಲ್ಲಿ ಇಡಬೇಕು. ಸಾಧ್ಯವಾದರೆ ಕೆಲ ಸಾಂತ್ವದ ನುಡಿಗಳನ್ನು ಹೇಳಿ, ದುಃಖಿತರ ಮನಸನ್ನು ತಿಳಿ ಮಾಡಿ.

ಹೆಣ್ಣಿಗೆ ಕಾಮಕೇಳಿಯಲ್ಲಿ ಎಳ್ಳಷ್ಟೂ ಮನಸ್ಸಿಲ್ಲದಿದ್ದರೂ ಬಲವಂತವಾಗಿ ಸಂಭೋಗಕ್ಕೆ ಎಳೆಯುವುದು ಅತ್ಯಾಚಾರಕ್ಕೆ ಸರಿಸಮ. ಇದರಿಂದ ದೇಹಕ್ಕೆ ಮಾತ್ರ ಗಾಯವಾಗುವ ಸಾಧ್ಯ ಇರುವುದಿಲ್ಲ, ಮನಸ್ಸಿಗೂ ಮಾಯದ ಗಾಯವಾಗುವ ಸಾಧ್ಯತೆ ಇರುತ್ತದೆ.  

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments