ಮಹಾಶಿವರಾತ್ರಿಗೆ ಉಪವಾಸ ಏಕೆ ಮಾಡ್ತಾರೆ ಗೊತ್ತ?

Webdunia
ಮಂಗಳವಾರ, 1 ಮಾರ್ಚ್ 2022 (07:30 IST)
ಇಂದು ಮಹಾಶಿವರಾತ್ರಿ ಹಬ್ಬವನ್ನು ಭಾರತಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ. 

ಸೋಮವಾರ ಶಿವನಿಗೆ ಬಹಳ ಇಷ್ಟವಾದ ದಿನ. ಆದರೆ ಈ ಬಾರಿ ಹಬ್ಬ ಮಂಗಳವಾರ ಬಂದಿದೆ.

ಶಿವನ ಪೂಜೆ ಮಾಡುವುದು ಹೇಗೆ?

ಮಹಾಶಿವರಾತ್ರಿ ದಿನ ಹಸುವಿನ ತುಪ್ಪದ ಜೊತೆ ಕರ್ಪೂರವನ್ನು ಬೆರೆಸಿ ಮೃತ್ಯುಂಜಯ ಮಂತ್ರವನ್ನು ಪಠಿಸಬೇಕು. ಈ ದಿನ ರುದ್ರಾಕ್ಷಿಯ ಮಾಲೆ ಧರಿಸಿದರೆ ಒಳ್ಳೆಯದಾಗುತ್ತದೆ ಎಂದು ಹೇಳಲಾಗುತ್ತದೆ.

ಹಸಿ ಹಾಲಿನಲ್ಲಿ ಗಂಗಾ ಜಲವನ್ನು ಬೆರೆಸಿ ಶಿವನಿಗೆ ಅಭಿಷೇಕ ಮಾಡಬೇಕು. ನಂತರ ಚಂದನ, ಹೂ, ದೀಪ ಹಾಗೂ ಧೂಪ ಹಚ್ಚಿ ಪೂಜೆ ಮಾಡಬೇಕು.

ವ್ರತದ ಮಹತ್ವವೇನು?

ಮಹಾಶಿವರಾತ್ರಿ ಹಬ್ಬದಂದು ವ್ರತ ಮಾಡುವುದರಿಂದ ಪಾಪ ದೂರ ಆಗುತ್ತದೆ ಹಾಗೂ ಆತ್ಮ ಶುದ್ಧ ಆಗುತ್ತದೆ. ಎಲ್ಲೆಲ್ಲಿ ಶಿವಲಿಂಗವನ್ನು ಸ್ಥಾಪಿಸಲಾಗುತ್ತದೋ ಅಲ್ಲಿ ಶಿವ ಖಂಡಿತವಾಗಿಯೂ ಇರುತ್ತಾನೆ ಎಂಬುದು ಜನರ ನಂಬಿಕೆ.

ಮಹಾಶಿವರಾತ್ರಿ ಇಡೀ ದಿನ ಶ್ರದ್ಧೆಯಿಂದ ವ್ರತ ಮಾಡಿದರೆ, ಶಿವ ಎಲ್ಲ ಕಷ್ಟಗಳನ್ನು ದೂರ ಮಾಡುತ್ತಾನೆ ಎನ್ನುವ ನಂಬಿಕೆಯಿದೆ. ಮಹಾಶಿವರಾತ್ರಿ ದಿನ ಮಾಡುವ ವ್ರತ ಪ್ರಭಾವಶಾಲಿ ಎಂದು ಹಿರಿಯರು ಹೇಳುತ್ತಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments