Webdunia - Bharat's app for daily news and videos

Install App

ಇಂಥ ಟೈಮ್ ನಲ್ಲಿ Mood ಮರೆತುಬಿಡಿ

Webdunia
ಗುರುವಾರ, 18 ಜುಲೈ 2019 (16:31 IST)
ಸಂಭೋಗವೆನ್ನುವುದು ಅತ್ಯಂತ ಸಂತಸದಿಂದ ಗಂಡು ಹೆಣ್ಣುಗಳೆರಡು ಬಾಳಿನ ಸಾಮರಸ್ಯ ಕಾಯ್ದುಕೊಳ್ಳಲು ಕಳೆಯುವ ಕಾಲ. ಅಲ್ಲಿ ಇಬ್ಬರಲ್ಲಿಯೂ ಸಂಭೋಗಕ್ಕೆ ಸಮ್ಮತವಿರಬೇಕು. ಮಿಲನ ಮಹೋತ್ಸವವೆಂಬುದು ಬಲವಂತದ ಮಾಘಸ್ನಾನವಾಗಬಾರದು. ಎರಡು ದೇಹಗಳು ಒಂದಾಗುವ ಭರದಲ್ಲಿ ಬದುಕೇ ಛಿದ್ರವಾಗಬಾರದು.

ಗಂಡ ಹೆಂಡಿರಿಬ್ಬರು ಸಂಭೋಗಕ್ಕೆ ಇಳಿಯಲೇಬಾರದಾಗ  ಕಾರಣಗಳೂ ಇವೆ.

ಪ್ರಣಯ ಪಲ್ಲವಿಸುವ ಹೊತ್ತಿನಲ್ಲಿ ಎರಡು ಮನಸುಗಳು ಸಂಭೋಗಕ್ಕಾಗಿ ಶ್ರುತಿಗೊಂಡಿರಬೇಕು. ಬಲವಂತವಾಗಿಯಾದರೂ ಸರಿ ಸಂಭೋಗ ನಡೆಸದಿರುವುದೇ ಲೇಸು.

ಗಾಯವಾಗಿದ್ದಾಗ ಸಂಭೋಗಕ್ಕೆ ಸಹಕರಿಸದಾದಾಗ ಪರಸ್ಪರ ಮಾತನಾಡಿಕೊಂಡು ಪ್ರಣಯಕೇಳಿಯನ್ನು ಮುಂದೂಡುವುದು ಒಳಿತು.  

ದುಃಖದಲ್ಲಿರುವವರನ್ನು ಅವರಷ್ಟಕ್ಕೆ ಅವರನ್ನು ಬಿಡಬೇಕು.

ಹೆಣ್ಣಿಗೆ ಕಾಮಕೇಳಿಯಲ್ಲಿ ಎಳ್ಳಷ್ಟೂ ಮನಸ್ಸಿಲ್ಲದಿದ್ದರೂ ಬಲವಂತವಾಗಿ ಸಂಭೋಗಕ್ಕೆ ಎಳೆಯುವುದು ಅತ್ಯಾಚಾರಕ್ಕೆ ಸರಿಸಮ.

ಬಲವಂತಗಾಗಿ ಸರಸ ಆಡಿದರೆ ಅದು ದೇಹಕ್ಕೆ ಮಾತ್ರ ಗಾಯವಾಗುವ ಸಾಧ್ಯತೆ ಇರುವುದಿಲ್ಲ, ಮನಸ್ಸಿಗೂ ಮಾಯದ ಗಾಯವಾಗುವ ಸಾಧ್ಯತೆ ಇರುತ್ತದೆ.


ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments