ಇಂಥ ಟೈಮ್ ನಲ್ಲಿ Mood ಮರೆತುಬಿಡಿ

Webdunia
ಗುರುವಾರ, 18 ಜುಲೈ 2019 (16:31 IST)
ಸಂಭೋಗವೆನ್ನುವುದು ಅತ್ಯಂತ ಸಂತಸದಿಂದ ಗಂಡು ಹೆಣ್ಣುಗಳೆರಡು ಬಾಳಿನ ಸಾಮರಸ್ಯ ಕಾಯ್ದುಕೊಳ್ಳಲು ಕಳೆಯುವ ಕಾಲ. ಅಲ್ಲಿ ಇಬ್ಬರಲ್ಲಿಯೂ ಸಂಭೋಗಕ್ಕೆ ಸಮ್ಮತವಿರಬೇಕು. ಮಿಲನ ಮಹೋತ್ಸವವೆಂಬುದು ಬಲವಂತದ ಮಾಘಸ್ನಾನವಾಗಬಾರದು. ಎರಡು ದೇಹಗಳು ಒಂದಾಗುವ ಭರದಲ್ಲಿ ಬದುಕೇ ಛಿದ್ರವಾಗಬಾರದು.

ಗಂಡ ಹೆಂಡಿರಿಬ್ಬರು ಸಂಭೋಗಕ್ಕೆ ಇಳಿಯಲೇಬಾರದಾಗ  ಕಾರಣಗಳೂ ಇವೆ.

ಪ್ರಣಯ ಪಲ್ಲವಿಸುವ ಹೊತ್ತಿನಲ್ಲಿ ಎರಡು ಮನಸುಗಳು ಸಂಭೋಗಕ್ಕಾಗಿ ಶ್ರುತಿಗೊಂಡಿರಬೇಕು. ಬಲವಂತವಾಗಿಯಾದರೂ ಸರಿ ಸಂಭೋಗ ನಡೆಸದಿರುವುದೇ ಲೇಸು.

ಗಾಯವಾಗಿದ್ದಾಗ ಸಂಭೋಗಕ್ಕೆ ಸಹಕರಿಸದಾದಾಗ ಪರಸ್ಪರ ಮಾತನಾಡಿಕೊಂಡು ಪ್ರಣಯಕೇಳಿಯನ್ನು ಮುಂದೂಡುವುದು ಒಳಿತು.  

ದುಃಖದಲ್ಲಿರುವವರನ್ನು ಅವರಷ್ಟಕ್ಕೆ ಅವರನ್ನು ಬಿಡಬೇಕು.

ಹೆಣ್ಣಿಗೆ ಕಾಮಕೇಳಿಯಲ್ಲಿ ಎಳ್ಳಷ್ಟೂ ಮನಸ್ಸಿಲ್ಲದಿದ್ದರೂ ಬಲವಂತವಾಗಿ ಸಂಭೋಗಕ್ಕೆ ಎಳೆಯುವುದು ಅತ್ಯಾಚಾರಕ್ಕೆ ಸರಿಸಮ.

ಬಲವಂತಗಾಗಿ ಸರಸ ಆಡಿದರೆ ಅದು ದೇಹಕ್ಕೆ ಮಾತ್ರ ಗಾಯವಾಗುವ ಸಾಧ್ಯತೆ ಇರುವುದಿಲ್ಲ, ಮನಸ್ಸಿಗೂ ಮಾಯದ ಗಾಯವಾಗುವ ಸಾಧ್ಯತೆ ಇರುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಮುಂದಿನ ಸುದ್ದಿ
Show comments