ಇಂಥ ಟೈಮ್ ನಲ್ಲಿ Mood ಮರೆತುಬಿಡಿ

Webdunia
ಗುರುವಾರ, 18 ಜುಲೈ 2019 (16:31 IST)
ಸಂಭೋಗವೆನ್ನುವುದು ಅತ್ಯಂತ ಸಂತಸದಿಂದ ಗಂಡು ಹೆಣ್ಣುಗಳೆರಡು ಬಾಳಿನ ಸಾಮರಸ್ಯ ಕಾಯ್ದುಕೊಳ್ಳಲು ಕಳೆಯುವ ಕಾಲ. ಅಲ್ಲಿ ಇಬ್ಬರಲ್ಲಿಯೂ ಸಂಭೋಗಕ್ಕೆ ಸಮ್ಮತವಿರಬೇಕು. ಮಿಲನ ಮಹೋತ್ಸವವೆಂಬುದು ಬಲವಂತದ ಮಾಘಸ್ನಾನವಾಗಬಾರದು. ಎರಡು ದೇಹಗಳು ಒಂದಾಗುವ ಭರದಲ್ಲಿ ಬದುಕೇ ಛಿದ್ರವಾಗಬಾರದು.

ಗಂಡ ಹೆಂಡಿರಿಬ್ಬರು ಸಂಭೋಗಕ್ಕೆ ಇಳಿಯಲೇಬಾರದಾಗ  ಕಾರಣಗಳೂ ಇವೆ.

ಪ್ರಣಯ ಪಲ್ಲವಿಸುವ ಹೊತ್ತಿನಲ್ಲಿ ಎರಡು ಮನಸುಗಳು ಸಂಭೋಗಕ್ಕಾಗಿ ಶ್ರುತಿಗೊಂಡಿರಬೇಕು. ಬಲವಂತವಾಗಿಯಾದರೂ ಸರಿ ಸಂಭೋಗ ನಡೆಸದಿರುವುದೇ ಲೇಸು.

ಗಾಯವಾಗಿದ್ದಾಗ ಸಂಭೋಗಕ್ಕೆ ಸಹಕರಿಸದಾದಾಗ ಪರಸ್ಪರ ಮಾತನಾಡಿಕೊಂಡು ಪ್ರಣಯಕೇಳಿಯನ್ನು ಮುಂದೂಡುವುದು ಒಳಿತು.  

ದುಃಖದಲ್ಲಿರುವವರನ್ನು ಅವರಷ್ಟಕ್ಕೆ ಅವರನ್ನು ಬಿಡಬೇಕು.

ಹೆಣ್ಣಿಗೆ ಕಾಮಕೇಳಿಯಲ್ಲಿ ಎಳ್ಳಷ್ಟೂ ಮನಸ್ಸಿಲ್ಲದಿದ್ದರೂ ಬಲವಂತವಾಗಿ ಸಂಭೋಗಕ್ಕೆ ಎಳೆಯುವುದು ಅತ್ಯಾಚಾರಕ್ಕೆ ಸರಿಸಮ.

ಬಲವಂತಗಾಗಿ ಸರಸ ಆಡಿದರೆ ಅದು ದೇಹಕ್ಕೆ ಮಾತ್ರ ಗಾಯವಾಗುವ ಸಾಧ್ಯತೆ ಇರುವುದಿಲ್ಲ, ಮನಸ್ಸಿಗೂ ಮಾಯದ ಗಾಯವಾಗುವ ಸಾಧ್ಯತೆ ಇರುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments