ಬಿಸಿಲಿನ ಝಳಕ್ಕೆ ತತ್ತರಿಸಿದ ಜನತೆ

geetha
ಸೋಮವಾರ, 19 ಫೆಬ್ರವರಿ 2024 (18:20 IST)
ಬೆಂಗಳೂರು: ನಗರದಲ್ಲಿ ಬೇಸಿಗೆ ಶುರುವಾಗುವುದಕ್ಕೂ ಮುನ್ನವೆ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ ಸಿಲಿಕಾನ್‌ ಸಿಟಿಯ ಜನ ತತ್ತರಿಸುವಂತಾಗಿದೆ.  ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರಿನ ಉಷ್ಣತೆ ಫೆಬ್ರವರಿ ಮಾಸದಲ್ಲಿ ಗಣನೀಯವಾಗಿ ಏರಿಕೆಯಾಗಿದೆ.  
 
ಫೆ. 14 ರಂದು 31.2 ರಷ್ಟಿದ್ದ ಉಷ್ಣಾಂಶ ಫೆ. 18 ರಂದು 32.6 ಕ್ಕೆ ಏರಿಕೆಯಾಗಿದೆ . ಈ ಬಾರಿಯ ಏಪ್ರಿಲ್‌ ನಲ್ಲಿ ಉಷ್ಣಾಂಶ 39-40 ಡಿಗ್ರಿ ಮುಟ್ಟುವ ಸಂಭವ ಹೆಚ್ಚಾಗಿದ್ದು, ಜನತೆ ಆತಂಕಕ್ಕೆ ಒಳಗಾಗುವಂತಾಗಿದೆ.   ಮಳೆ ಪ್ರಮಾಣ ಕುಸಿತ, ವಾಹನಗಳ ಹೆಚ್ಚಳ, ಮರಗಳ ನಾಶ ಹಾಗೂ ಅವುಗಳಿಂದುಂಟಾಗಿರುವ ತೇವಾಂಶದ ಕೊರತೆ ಉಷ್ಣಾಂಶ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments