Webdunia - Bharat's app for daily news and videos

Install App

ಬಿಸಿಲಿನ ಝಳಕ್ಕೆ ತತ್ತರಿಸಿದ ಜನತೆ

geetha
ಸೋಮವಾರ, 19 ಫೆಬ್ರವರಿ 2024 (18:20 IST)
ಬೆಂಗಳೂರು: ನಗರದಲ್ಲಿ ಬೇಸಿಗೆ ಶುರುವಾಗುವುದಕ್ಕೂ ಮುನ್ನವೆ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ ಸಿಲಿಕಾನ್‌ ಸಿಟಿಯ ಜನ ತತ್ತರಿಸುವಂತಾಗಿದೆ.  ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರಿನ ಉಷ್ಣತೆ ಫೆಬ್ರವರಿ ಮಾಸದಲ್ಲಿ ಗಣನೀಯವಾಗಿ ಏರಿಕೆಯಾಗಿದೆ.  
 
ಫೆ. 14 ರಂದು 31.2 ರಷ್ಟಿದ್ದ ಉಷ್ಣಾಂಶ ಫೆ. 18 ರಂದು 32.6 ಕ್ಕೆ ಏರಿಕೆಯಾಗಿದೆ . ಈ ಬಾರಿಯ ಏಪ್ರಿಲ್‌ ನಲ್ಲಿ ಉಷ್ಣಾಂಶ 39-40 ಡಿಗ್ರಿ ಮುಟ್ಟುವ ಸಂಭವ ಹೆಚ್ಚಾಗಿದ್ದು, ಜನತೆ ಆತಂಕಕ್ಕೆ ಒಳಗಾಗುವಂತಾಗಿದೆ.   ಮಳೆ ಪ್ರಮಾಣ ಕುಸಿತ, ವಾಹನಗಳ ಹೆಚ್ಚಳ, ಮರಗಳ ನಾಶ ಹಾಗೂ ಅವುಗಳಿಂದುಂಟಾಗಿರುವ ತೇವಾಂಶದ ಕೊರತೆ ಉಷ್ಣಾಂಶ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments