Webdunia - Bharat's app for daily news and videos

Install App

ಬಿಸಿಲಿನ ಝಳಕ್ಕೆ ತತ್ತರಿಸಿದ ಜನತೆ

geetha
ಸೋಮವಾರ, 19 ಫೆಬ್ರವರಿ 2024 (18:20 IST)
ಬೆಂಗಳೂರು: ನಗರದಲ್ಲಿ ಬೇಸಿಗೆ ಶುರುವಾಗುವುದಕ್ಕೂ ಮುನ್ನವೆ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ ಸಿಲಿಕಾನ್‌ ಸಿಟಿಯ ಜನ ತತ್ತರಿಸುವಂತಾಗಿದೆ.  ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರಿನ ಉಷ್ಣತೆ ಫೆಬ್ರವರಿ ಮಾಸದಲ್ಲಿ ಗಣನೀಯವಾಗಿ ಏರಿಕೆಯಾಗಿದೆ.  
 
ಫೆ. 14 ರಂದು 31.2 ರಷ್ಟಿದ್ದ ಉಷ್ಣಾಂಶ ಫೆ. 18 ರಂದು 32.6 ಕ್ಕೆ ಏರಿಕೆಯಾಗಿದೆ . ಈ ಬಾರಿಯ ಏಪ್ರಿಲ್‌ ನಲ್ಲಿ ಉಷ್ಣಾಂಶ 39-40 ಡಿಗ್ರಿ ಮುಟ್ಟುವ ಸಂಭವ ಹೆಚ್ಚಾಗಿದ್ದು, ಜನತೆ ಆತಂಕಕ್ಕೆ ಒಳಗಾಗುವಂತಾಗಿದೆ.   ಮಳೆ ಪ್ರಮಾಣ ಕುಸಿತ, ವಾಹನಗಳ ಹೆಚ್ಚಳ, ಮರಗಳ ನಾಶ ಹಾಗೂ ಅವುಗಳಿಂದುಂಟಾಗಿರುವ ತೇವಾಂಶದ ಕೊರತೆ ಉಷ್ಣಾಂಶ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments