ಶೀತ, ಅಜೀರ್ಣ ತಡೆಗೆ ಈ ಟಿಪ್ಸ್ ಪಾಲಿಸಿ

Webdunia
ಗುರುವಾರ, 16 ಜುಲೈ 2020 (19:28 IST)
ನಿಮಗೆ ಯಾವಾಗಲೂ ಶೀತ, ಕೆಮ್ಮು, ಅಜೀರ್ಣ ಸಮಸ್ಯೆ ಕಾಡುತ್ತಿದೆಯಾ?

ನಮ್ಮ ದೇಹದ ಹಲವಾರು ರೋಗವನ್ನು ತಡೆಗಟ್ಟಲು ಮನೆಯೇ ಮೊದಲ ಮದ್ದಾಗಿದೆ.

ಆಹಾರ ತಯಾರಕ  ಪದಾರ್ಥಗಳಾದ ಬೆಳ್ಳುಳ್ಳಿ, ಹಸಿಶುಂಠಿ, ಮೆಣಸು, ಬೆಲ್ಲ, ಸ್ವಲ್ಪ ಉಪ್ಪನ್ನು ಒಂದು ಗ್ಲಾಸ್ ನೀರಿಗೆ ಹಾಕಿ ಅದರ ಅರ್ಧದಟ್ಟು ಕುದಿಸಬೇಕು.

ಸ್ವಲ್ಪ  ಆರಿದ ನಂತರ ಕುಡಿಯುವುದರಿಂದ ಶೀತ ಕೆಮ್ಮು ಹಾಗೂ ಅಜೀರ್ಣ ದಂತಹ ಸಮಸ್ಯೆ ಕಡಿಮೆಗೊಳಿಸಿಕೊಳ್ಳಬಹುದು.

ಜ್ವರ ಇದ್ದರೆ ಈ ಕಷಾಯಕ್ಕೆ ಜೀರಿಗೆ, ಕರಿಬೇವು ಹಾಗೂ ತುಳಸಿ ಎಲೆ ಹಾಕಿ ಕುದಿಸಿ ಬಳಸಬೇಕು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments