Webdunia - Bharat's app for daily news and videos

Install App

ನಗರದಲ್ಲಿ ಇಂದು ವಿಶ್ವ ಕಾಮಾಲೆ ದಿನ ಆಚರಣೆ

Webdunia
ಶುಕ್ರವಾರ, 28 ಜುಲೈ 2023 (15:02 IST)
ಇಂದು ವಿಶ್ವ ಕಾಮಾಲೆ ದಿನಾಚರಣೆ ಅಂಗವಾಗಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕರ್ನಾಟಕ  ಗ್ಯಾಸ್ಟ್ರೋ ಸೆಂಟರ್ ಹಾಗೂ ಲಯನ್ಸ್ ಇಂಟರ್ನ್ಯಾಷನಲ್, ಗೌತಮ್ ನರ್ಸಿಂಗ್ ಕಾಲೇಜ್ ,ಸರ್ವೋದಯ ಕಾಲೇಜ್ ಆಫ್ ನರ್ಸಿಂಗ್  ಇವರ ಸಹಯೋಗದೊಂದಿಗೆ ವಿಶ್ವ ಕಾಮಾಲೆ ಅಂಗವಾಗಿ ಜಾಗೃತಿ ಕಾಲಿನಡಿಗೆ ಕಾರ್ಯಕ್ರಮ ಹಾಗೂ ಉಚಿತ ತಪಾಸಣ ಶಿಬಿರ ಹಮ್ಮಿಕ್ಕೂಳಲಾಗಿತ್ತು. ಕರ್ಯಕ್ರಮವನ್ನ ವೈದ್ಯಕೀಯ ಸಚಿವ ಡಾ, ಶರಣು ಪ್ರಕಾಶ್ ಪಾಟೀಲ್ ಹಾಗೂ ಮಾಜಿ ಸಚಿವರು ಕೆ ಗೋಪಾಲಯ್ಯ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಒಬಿಸಿ ಅಧ್ಯಕ್ಷರಾದ ನೆಲ ನರೇಂದ್ರಬಾಬು, ಮಾಜಿ ಬಿಬಿಎಂಪಿ ಉಪ ಮಹಾಪೌರರಾದ ಎಸ್ ಹರೀಶ್, ಡಾಕ್ಟರ್ ಉಮೇಶ್ ಜಾಲಹಳ್, ವಿದ್ಯಾರ್ಥಿ ಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತಿಯಲ್ಲಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments