Webdunia - Bharat's app for daily news and videos

Install App

ಗಾಯದಿಂದಾದ ರಕ್ತಸ್ರಾವ ನಿಲ್ಲಿಸಲು ಈ ಹುಲ್ಲಿನ ರಸ ಹಚ್ಚಿ

Webdunia
ಗುರುವಾರ, 10 ಸೆಪ್ಟಂಬರ್ 2020 (10:03 IST)
ಬೆಂಗಳೂರು : ಕೆಲವೊಮ್ಮೆ ಗಾಯಗಳಾದಾಗ ರಕ್ತ ಸೋರುತ್ತದೆ. ಆದರೆ ಕೆಲವೊಂದು ಸಾರಿ ಈ ರಕ್ತಸೋರಿಕೆ ನಿಲ್ಲುವುದೇ ಇಲ್ಲ. ಇದರಿಂದ ಪ್ರಾಣಕ್ಕೆ ಆಪತ್ತು ಬರಬಹುದು. ಆದಕಾರಣ ಈ ರಕ್ತಸ್ರಾವ ನಿಲ್ಲಲು ಈ ಮನೆಮದ್ದನ್ನು ಹಚ್ಚಿ.

ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ ಮೂಗಿಗೆ 3 ಹನಿ ಗರಿಕೆ ರಸವನ್ನು ಹಾಕುವುದರಿಂದ ರಕ್ತಸ್ರಾವ ನಿಲ್ಲುತ್ತದೆ. ಹಾಗೇ ಗಾಯಗಳಾದಾಗ ತುಂಬಾ ರಕ್ತ ಹೋಗುತ್ತಿದ್ದರೆ ರಕ್ತಸ್ರಾವ ತಕ್ಷಣ ನಿಲ್ಲಲು ಗರಿಕೆಯ ಹುಲನ್ನು ಅರೆದು ಗಾಯಗಳ ಮೇಲೆ ಹಚ್ಚಬೇಕು. ಇದರಿಂದ ರಕ್ತಸ್ರಾವ ಕಡಿಮೆಯಾಗುತ್ತದೆ. ಪೆಟ್ಟಾದ ಜಾಗದಲ್ಲಿ ಊದಿಕೊಂಡಿದ್ದರೆ ಗರಿಕೆ ರಸವನ್ನು ಹಚ್ಚಿದರೆ ಊತ, ನೋವು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments