Webdunia - Bharat's app for daily news and videos

Install App

ಗಾಯದಿಂದಾದ ರಕ್ತಸ್ರಾವ ನಿಲ್ಲಿಸಲು ಈ ಹುಲ್ಲಿನ ರಸ ಹಚ್ಚಿ

Webdunia
ಗುರುವಾರ, 10 ಸೆಪ್ಟಂಬರ್ 2020 (10:03 IST)
ಬೆಂಗಳೂರು : ಕೆಲವೊಮ್ಮೆ ಗಾಯಗಳಾದಾಗ ರಕ್ತ ಸೋರುತ್ತದೆ. ಆದರೆ ಕೆಲವೊಂದು ಸಾರಿ ಈ ರಕ್ತಸೋರಿಕೆ ನಿಲ್ಲುವುದೇ ಇಲ್ಲ. ಇದರಿಂದ ಪ್ರಾಣಕ್ಕೆ ಆಪತ್ತು ಬರಬಹುದು. ಆದಕಾರಣ ಈ ರಕ್ತಸ್ರಾವ ನಿಲ್ಲಲು ಈ ಮನೆಮದ್ದನ್ನು ಹಚ್ಚಿ.

ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ ಮೂಗಿಗೆ 3 ಹನಿ ಗರಿಕೆ ರಸವನ್ನು ಹಾಕುವುದರಿಂದ ರಕ್ತಸ್ರಾವ ನಿಲ್ಲುತ್ತದೆ. ಹಾಗೇ ಗಾಯಗಳಾದಾಗ ತುಂಬಾ ರಕ್ತ ಹೋಗುತ್ತಿದ್ದರೆ ರಕ್ತಸ್ರಾವ ತಕ್ಷಣ ನಿಲ್ಲಲು ಗರಿಕೆಯ ಹುಲನ್ನು ಅರೆದು ಗಾಯಗಳ ಮೇಲೆ ಹಚ್ಚಬೇಕು. ಇದರಿಂದ ರಕ್ತಸ್ರಾವ ಕಡಿಮೆಯಾಗುತ್ತದೆ. ಪೆಟ್ಟಾದ ಜಾಗದಲ್ಲಿ ಊದಿಕೊಂಡಿದ್ದರೆ ಗರಿಕೆ ರಸವನ್ನು ಹಚ್ಚಿದರೆ ಊತ, ನೋವು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments