Webdunia - Bharat's app for daily news and videos

Install App

ದೇಹದಲ್ಲಿರುವ ಗಾಯದ ಕಲೆಗಳು ನಿವಾರಣೆಯಾಗಲು ಈ ಮನೆಮದ್ದನ್ನು ಹಚ್ಚಿ

Webdunia
ಸೋಮವಾರ, 17 ಆಗಸ್ಟ್ 2020 (09:05 IST)
ಬೆಂಗಳೂರು : ಗಾಯ, ಬರ್ನ್ , ಶಸ್ತ್ರಚಿಕಿತ್ಸೆ ಆದ ಸ್ಥಳಗಳಲ್ಲಿ ಕಲೆಗಳು ಹಾಗೇ ಉಳಿದುಕೊಂಡಿರುತ್ತದೆ. ಈ ಕಲೆಗಳನ್ನು ನಿವಾರಣೆಯಾಗಿ ಅಲ್ಲಿ ಹೊಸ ಸ್ಕೀನ್ ಬೆಳೆಯಲು ಈ ಮನೆಮದ್ದನ್ನು ಹಚ್ಚಿ.

ಬೆಳ್ಳುಳ್ಳಿ ಕೆಲವು ಕಿಣ್ವಗಳು ಚರ್ಮಕ್ಕೆ ಪ್ರವೇಶಿಸುವುದನ್ನು ತಡೆದು ಅಂಗಾಂಶ ಮತ್ತು ವರ್ಣ ದ್ರವ್ಯದ ರಚನೆಗೆ ಕಾರಣವಾಗಹುದು. ಆದಕಾರಣ ಬೆಳ್ಳುಳ್ಳಿಗೆ ಲವಂಗ ಸೇರಿಸಿ ಪುಡಿ ಮಾಡಿ ಕಲೆಯಿರುವ ಜಾಗಕ್ಕೆ ಹಚ್ಚಿ  15 ನಿಮಿಷ ಬಿಟ್ಟು ವಾಶ್ ಮಾಡಿ ಮಾಯಿಶ್ಚರೈಸರ್ ಹಚ್ಚಿ. ಇದರಿಂದ ಗಾಯದ ಕಲೆ ಬೇಗ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments