Webdunia - Bharat's app for daily news and videos

Install App

ದೇಹದಲ್ಲಿರುವ ಗಾಯದ ಕಲೆಗಳು ನಿವಾರಣೆಯಾಗಲು ಈ ಮನೆಮದ್ದನ್ನು ಹಚ್ಚಿ

Webdunia
ಸೋಮವಾರ, 17 ಆಗಸ್ಟ್ 2020 (09:05 IST)
ಬೆಂಗಳೂರು : ಗಾಯ, ಬರ್ನ್ , ಶಸ್ತ್ರಚಿಕಿತ್ಸೆ ಆದ ಸ್ಥಳಗಳಲ್ಲಿ ಕಲೆಗಳು ಹಾಗೇ ಉಳಿದುಕೊಂಡಿರುತ್ತದೆ. ಈ ಕಲೆಗಳನ್ನು ನಿವಾರಣೆಯಾಗಿ ಅಲ್ಲಿ ಹೊಸ ಸ್ಕೀನ್ ಬೆಳೆಯಲು ಈ ಮನೆಮದ್ದನ್ನು ಹಚ್ಚಿ.

ಬೆಳ್ಳುಳ್ಳಿ ಕೆಲವು ಕಿಣ್ವಗಳು ಚರ್ಮಕ್ಕೆ ಪ್ರವೇಶಿಸುವುದನ್ನು ತಡೆದು ಅಂಗಾಂಶ ಮತ್ತು ವರ್ಣ ದ್ರವ್ಯದ ರಚನೆಗೆ ಕಾರಣವಾಗಹುದು. ಆದಕಾರಣ ಬೆಳ್ಳುಳ್ಳಿಗೆ ಲವಂಗ ಸೇರಿಸಿ ಪುಡಿ ಮಾಡಿ ಕಲೆಯಿರುವ ಜಾಗಕ್ಕೆ ಹಚ್ಚಿ  15 ನಿಮಿಷ ಬಿಟ್ಟು ವಾಶ್ ಮಾಡಿ ಮಾಯಿಶ್ಚರೈಸರ್ ಹಚ್ಚಿ. ಇದರಿಂದ ಗಾಯದ ಕಲೆ ಬೇಗ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮುಂದಿನ ಸುದ್ದಿ
Show comments