Webdunia - Bharat's app for daily news and videos

Install App

ಬಿಸಿಲಿನಿಂದ ಮುಖದ ಚರ್ಮ ಉರಿಯುತ್ತಿದ್ದರೆ ಈ ಪೇಸ್ಟ್ ನ್ನು ಹಚ್ಚಿ

Webdunia
ಬುಧವಾರ, 18 ನವೆಂಬರ್ 2020 (07:29 IST)
ಬೆಂಗಳೂರು : ಮುಖದ ಸ್ಕೀನ್ ತುಂಬಾ ಸೂಕ್ಷ್ಮವಾಗಿರುತ್ತದೆ. ಹಾಗಾಗಿ ಬಿಸಿಲಿನಲ್ಲಿ ಹೋದಾಗ ಸೂರ್ಯ ಕಿರಣಗಳ ತಾಪ ಮುಖದ ಮೇಲೆ ಬಿದ್ದು ಚರ್ಮ ಉರಿಯಲು ಶುರುವಾಗುತ್ತದೆ. ಇದರಿಂದ ಚರ್ಮ ಕೆಂಪಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಇವೆರಡನ್ನು ಮಿಕ್ಸ್ ಮಾಡಿ ಹಚ್ಚಿ.

ಮೊಸರು ಚರ್ಮವನ್ನು ಶಮನಗೊಳಿಸುತ್ತದೆ. ಸೌತೆಕಾಯಿ ಕಲೆಗಳನ್ನು ನಿವಾರಿಸುತ್ತದೆ ಮತ್ತು ಚರ್ಮಕ್ಕೆ ತಂಪನ್ನು ಒದಗಿಸುತ್ತದೆ.  3 ಚಮಚ ಮೊಸರಿಗೆ  ಸೌತೆಕಾಯಿ ಮಿಶ್ರಣವನ್ನು ಸೇರಿಸಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 10 ನಿಮಿಷಗಳ ಕಾಲ ಬಿಟ್ಟು ನೀರಿನಲ್ಲಿ ವಾಶ್ ಮಾಡಿ. ಬಿಸಿಲಿಗೆ ಹೋದಾಗಲೆಲ್ಲಾ  ಈ ಪೇಸ್ಟ್ ನ್ನು ಅನ್ವಯಿಸಿದರೆ ಮುಖದ ಸ್ಕೀನ್ ಆರೋಗ್ಯವಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments